AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಸದಸ್ಯರ ಸಂಖ್ಯೆ 243 ಎಂದು ನಿಗದಿ -ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರ್ಕಾರ

ಬಿಬಿಎಂಪಿ ಸದಸ್ಯರ ಸಂಖ್ಯೆ 243 ಎಂದು ನಿಗದಿ ಮಾಡಲಾಗಿದೆ. ಈ ಕುರಿತು,ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದೆ.

BBMP ಸದಸ್ಯರ ಸಂಖ್ಯೆ 243 ಎಂದು ನಿಗದಿ -ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರ್ಕಾರ
ಬಿಬಿಎಂಪಿ ಮುಖ್ಯ ಕಚೇರಿ
KUSHAL V
|

Updated on: Jan 29, 2021 | 10:07 PM

Share

ಬೆಂಗಳೂರು: BBMP ವಾರ್ಡ್​ಗಳ ಮರು ವಿಂಗಡಣೆ ವಿಚಾರವಾಗಿ ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿದೆ. ಬಿಬಿಎಂಪಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಾಲ್ವರು ಸದಸ್ಯರಿರುವ ಸಮಿತಿ ರಚನೆಯಾಗಿದೆ.

ಸಮಿತಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಡಿಎ ಆಯುಕ್ತ, ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರು ಇರಲಿದ್ದಾರೆ. 6 ತಿಂಗಳ ಅವಧಿಗೆ ಸೀಮಿತವಾಗಿ ಸಮಿತಿ ರಚನೆ ಮಾಡಲಾಗಿದೆ.

ಜೊತೆಗೆ, ಬಿಬಿಎಂಪಿ ಸದಸ್ಯರ ಸಂಖ್ಯೆ 243 ಎಂದು ನಿಗದಿ ಮಾಡಲಾಗಿದೆ. ಈ ಕುರಿತು,ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ