AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಸದಸ್ಯರ ಸಂಖ್ಯೆ 243 ಎಂದು ನಿಗದಿ -ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರ್ಕಾರ

ಬಿಬಿಎಂಪಿ ಸದಸ್ಯರ ಸಂಖ್ಯೆ 243 ಎಂದು ನಿಗದಿ ಮಾಡಲಾಗಿದೆ. ಈ ಕುರಿತು,ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದೆ.

BBMP ಸದಸ್ಯರ ಸಂಖ್ಯೆ 243 ಎಂದು ನಿಗದಿ -ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರ್ಕಾರ
ಬಿಬಿಎಂಪಿ ಮುಖ್ಯ ಕಚೇರಿ
KUSHAL V
|

Updated on: Jan 29, 2021 | 10:07 PM

Share

ಬೆಂಗಳೂರು: BBMP ವಾರ್ಡ್​ಗಳ ಮರು ವಿಂಗಡಣೆ ವಿಚಾರವಾಗಿ ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿದೆ. ಬಿಬಿಎಂಪಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಾಲ್ವರು ಸದಸ್ಯರಿರುವ ಸಮಿತಿ ರಚನೆಯಾಗಿದೆ.

ಸಮಿತಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಡಿಎ ಆಯುಕ್ತ, ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರು ಇರಲಿದ್ದಾರೆ. 6 ತಿಂಗಳ ಅವಧಿಗೆ ಸೀಮಿತವಾಗಿ ಸಮಿತಿ ರಚನೆ ಮಾಡಲಾಗಿದೆ.

ಜೊತೆಗೆ, ಬಿಬಿಎಂಪಿ ಸದಸ್ಯರ ಸಂಖ್ಯೆ 243 ಎಂದು ನಿಗದಿ ಮಾಡಲಾಗಿದೆ. ಈ ಕುರಿತು,ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಿದೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

Follow Us
KUSHAL V
KUSHAL V
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ