Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಎಲೆಕ್ಷನ್ ಕಾಲದಲ್ಲೇ ಹೊರಬಿತ್ತು ವರ್ಗಾವಣೆ ಆದೇಶ: 18 DySP, 100 ಇನ್​​ಸ್ಪೆಕ್ಟರ್​ ಟ್ರಾನ್ಸ್​ಫರ್​

ರಾಜ್ಯದ ಪೊಲೀಸ್​ ಇಲಾಖೆಯಲ್ಲಿ ಟ್ರಾನ್ಸ್​ಫರ್​ ಪರ್ವ ಶುರುವಾಗಿದೆ. 18 ಡಿವೈಎಸ್‌ಪಿ ಹಾಗೂ 100 ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಲಾಗಿದೆ.

ಬೈಎಲೆಕ್ಷನ್ ಕಾಲದಲ್ಲೇ ಹೊರಬಿತ್ತು ವರ್ಗಾವಣೆ ಆದೇಶ: 18 DySP, 100 ಇನ್​​ಸ್ಪೆಕ್ಟರ್​ ಟ್ರಾನ್ಸ್​ಫರ್​
ವಿಧಾನ ಸೌಧ
Follow us
KUSHAL V
|

Updated on:Mar 29, 2021 | 8:21 PM

ಬೆಂಗಳೂರು: ಮುಂಬರುವ ಉಪಸಮರಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ, ರಾಜ್ಯದ ಪೊಲೀಸ್​ ಇಲಾಖೆಯಲ್ಲಿ ಟ್ರಾನ್ಸ್​ಫರ್​ ಪರ್ವ ಶುರುವಾಗಿದೆ. 18 ಡಿವೈಎಸ್‌ಪಿ ಹಾಗೂ 100 ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಲಾಗಿದೆ. ಪೊಲೀಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಬಿದ್ದಿದೆ.

ಅತ್ತ, ರಾಜ್ಯದ 5 ನಗರಸಭೆಗಳು, ಎರಡು ಪುರಸಭೆ ಹಾಗೂ 2 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಯಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆಯಾಗಿದೆ. ಏಪ್ರಿಲ್ 8ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಏಪ್ರಿಲ್ 27ರಂದು ಮತದಾನ ಹಾಗೂ ಏಪ್ರಿಲ್ 30ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ರಾಮನಗರ, ಚನ್ನಪಟ್ಟಣ, ಭದ್ರಾವತಿ, ಮಡಿಕೇರಿ ಹಾಗೂ ಬೀದರ್ ನಗರಸಭೆಗೆ ಚುನಾವಣೆ ಘೋಷಿಸಿದ ಆಯೋಗ ವಿಜಯಪುರ, ಬೇಲೂರು ಪುರಸಭೆಗೆ ಚುನಾವಣೆ ಘೋಷಣೆ ಮಾಡಿದೆ. ಇದಲ್ಲದೆ, ಗುಡಿಬಂಡೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣೆ ಘೋಟಣೆಯಾಗಿದ್ದು ಹಳ್ಳಿಖೇಡ ಪಟ್ಟಣ ಪಂಚಾಯಿತಿ ವಾರ್ಡ್ 11ಕ್ಕೆ ಬೈಎಲೆಕ್ಷನ್ ಸಹ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಸಿಡಿ ಲೇಡಿಗೆ ಪೊಲೀಸರಿಂದ ಮತ್ತೊಂದು ನೋಟಿಸ್ ಜಾರಿ; ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

Published On - 7:15 pm, Mon, 29 March 21

ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ