AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ: ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ​ ಬಿಡುಗಡೆಯಾಗಿದೆ. ಇದರ ಪ್ರಕಾರ, ಚಿತ್ರಮಂದಿರಗಳಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಸ್ಯಾಂಡಲ್​ವುಡ್​ಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ: ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ
ಚಿತ್ರಮಂದಿರ
KUSHAL V
|

Updated on:Feb 02, 2021 | 7:31 PM

Share

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ​ ಬಿಡುಗಡೆಯಾಗಿದೆ. ಇದರ ಪ್ರಕಾರ, ಚಿತ್ರಮಂದಿರಗಳಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅಂದ ಹಾಗೆ, ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಕೇಂದ್ರ ಅವಕಾಶ ನೀಡಿತ್ತು. ಆದ್ರೆ, ಕೊರೊನಾ 2ನೇ ಅಲೆ ಬರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಟಾಕೀಸ್​ಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೊಸ ಮಾರ್ಗಸೂಚಿ​ ಫೆ.28ರವರೆಗೂ ಜಾರಿಯಲ್ಲಿರುತ್ತೆ. ರಾಜ್ಯ ಸರ್ಕಾರದ ಈ ನಡೆ ಸ್ಯಾಂಡಲ್​ವುಡ್​ಗೆ ದೊಡ್ಡ ಆಘಾತ ಕೊಡಲಿದೆ.

ಇತ್ತ, ಕ್ರೀಡಾ, ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಮನರಂಜನಾ ಕ್ಷೇತ್ರಗಳಲ್ಲಿನ ನಿಯಮಗಳಲ್ಲಿ ಸಡಿಲಿಕೆ ಆಗಿದೆ. ಈಜುಕೊಳ, ಪ್ರದರ್ಶನ ಕೇಂದ್ರಗಳಿಗೂ ನಿಯಮ ಸಡಿಲಿಕೆಯಾಗಿದ್ದು ಇದೀಗ ಮದುವೆ ಹಾಗೂ ಬರ್ತ್​ಡೇ ಹಾಲ್​ನಲ್ಲಿ 500 ಜನರಿಗೆ ಅವಕಾಶ ನೀಡಲಾಗಿದೆ.

ಹೊಸ ಮಾರ್ಗಸೂಚಿ​ ಫೆ.28ರವರೆಗೂ ಜಾರಿಯಲ್ಲಿರುತ್ತೆ. ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಮುಂಬೈನಲ್ಲಿ ಹೊತ್ತಿ ಉರಿದ ಪ್ರಭಾಸ್​​ ನಟನೆಯ ಆದಿ ಪುರುಷ್​ ಸಿನಿಮಾ ಸೆಟ್​!

Published On - 7:22 pm, Tue, 2 February 21

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ