Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಕೋಡಿ ವೃತ್ತಕ್ಕೆ ಮಧುಕರ್ ಶೆಟ್ಟಿ ಹೆಸರು: ಒಪ್ಪಿಗೆ ನೀಡಲು ಸರ್ಕಾರ ನಕಾರ

ವರ್ತೂರು ಕೋಡಿ ವೃತ್ತಕ್ಕೆ ಮೃತ IPS ಅಧಿಕಾರಿ ದಿ.ಮಧುಕರ್ ಶೆಟ್ಟಿ ಹೆಸರು ನಾಮಕರಣ ಮಾಡುವ ವಿಚಾರವಾಗಿ ಈ ಹಿಂದೆ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಮಾಡಲಾಗಿತ್ತು. ಆದರೆ, ಬಿಬಿಎಂಪಿ ನಿರ್ಣಯಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ.

ವರ್ತೂರು ಕೋಡಿ ವೃತ್ತಕ್ಕೆ ಮಧುಕರ್ ಶೆಟ್ಟಿ ಹೆಸರು: ಒಪ್ಪಿಗೆ ನೀಡಲು ಸರ್ಕಾರ ನಕಾರ
BBMP ಕಚೇರಿ (ಎಡ); IPS ಅಧಿಕಾರಿ ಮಧುಕರ್​ ಶೆಟ್ಟಿ (ಬಲ)
Follow us
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 24, 2020 | 1:49 PM

ಬೆಂಗಳೂರು: ವರ್ತೂರು ಕೋಡಿ ವೃತ್ತಕ್ಕೆ ಮೃತ IPS ಅಧಿಕಾರಿ ದಿ.ಮಧುಕರ್ ಶೆಟ್ಟಿ ಹೆಸರು ನಾಮಕರಣ ಮಾಡುವ ವಿಚಾರವಾಗಿ ಈ ಹಿಂದೆ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಮಾಡಲಾಗಿತ್ತು. ಆದರೆ, ಬಿಬಿಎಂಪಿ ನಿರ್ಣಯಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ತಿಳಿದುಬಂದಿದೆ.

ಹಿರಿಯ IPS ಅಧಿಕಾರಿ ಮಧುಕರ್ ಶೆಟ್ಟಿ ನಿಧನದ ನಂತರ ನಗರದ ವರ್ತೂರು ಕೋಡಿ ವೃತ್ತಕ್ಕೆ ಅವರ ಹೆಸರು ನಾಮಕರಣ ಮಾಡಲು ಪಾಲಿಕೆಯಲ್ಲಿ ನಿರ್ಧರಿಸಲಾಗಿತ್ತು. ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಹ ಸಲ್ಲಿಸಿತ್ತು. ಆದರೆ, ಇದೀಗ ನಗರಾಭಿವೃದ್ಧಿ ಇಲಾಖೆಯಿಂದ ಪತ್ರ ಬಂದಿದ್ದು, ಬಿಬಿಎಂಪಿ ನಿರ್ಣಯಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ತಿಳಿಸಲಾಗಿದೆ.

ರಾತ್ರಿ 11ರ ನಂತರ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ -ಪೊಲೀಸ್ ಆಯುಕ್ತ ಕಮಲ್​ ಪಂತ್​ ವಾರ್ನಿಂಗ್

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ