AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್, ನ್ಯೂ ಇಯರ್​ ಆಚರಣೆ ಮಾರ್ಗಸೂಚಿ: ಹಸ್ತಲಾಘವ, ಆಲಿಂಗನ ಮಾಡುವಂತಿಲ್ಲ

ಕ್ರಿಸ್​ಮಸ್ ಮತ್ತು ಹೊಸ ವರ್ಷ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಸರ್ಕಾರ ನೀಡಿರುವ ಮಾರ್ಗಸೂಚಿಯ ವಿವರ ಇಲ್ಲಿದೆ.

ಕ್ರಿಸ್​ಮಸ್, ನ್ಯೂ ಇಯರ್​ ಆಚರಣೆ ಮಾರ್ಗಸೂಚಿ: ಹಸ್ತಲಾಘವ, ಆಲಿಂಗನ ಮಾಡುವಂತಿಲ್ಲ
ಕ್ರಿಸ್​ಮಸ್, ನ್ಯೂ ಇಯರ್​ ಆಚರಣೆ ಮಾರ್ಗಸೂಚಿ ಪ್ರಕಟ
Follow us
KUSHAL V
|

Updated on: Dec 17, 2020 | 6:33 PM

ಬೆಂಗಳೂರು: ಕ್ರಿಸ್​ಮಸ್ ಮತ್ತು ಹೊಸ ವರ್ಷ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಸರ್ಕಾರ ನೀಡಿರುವ ಮಾರ್ಗಸೂಚಿಯ ವಿವರ ಇಲ್ಲಿದೆ.

1. ಚರ್ಚ್​ಗಳಲ್ಲಿ ಒಮ್ಮೆಯೇ 10ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ 2.ಆಯೋಜಕರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು 3. ಹಬ್ಬದ ಆಚರಣೆ ವೇಳೆ ಹಸ್ತಲಾಘವ, ಆಲಿಂಗನ ಮಾಡುವಂತಿಲ್ಲ 4. ಡಿ.30ರಿಂದ ಜನವರಿ 2ರವರೆಗೆ ಹೆಚ್ಚು ಜನ ಸೇರುವಂತಿಲ್ಲ 5. ಕ್ಲಬ್, ಪಬ್, ರೆಸ್ಟೋರೆಂಟ್​ನಲ್ಲಿ ಹೆಚ್ಚು ಜನ ಸೇರುವಂತಿಲ್ಲ 6. ವಿಶೇಷ ಯೋಜಿತ ಒಟ್ಟುಗೂಡುವಿಕೆಗೆ ಅವಕಾಶ ಇಲ್ಲ 7. ವಿಶೇಷ ಡಿಜೆ, ಡ್ಯಾನ್ಸ್, ವಿಶೇಷ ಪಾರ್ಟಿ ನಡೆಸುವಂತಿಲ್ಲ 8. ಕ್ಲಬ್, ಪಬ್, ರೆಸ್ಟೋರೆಂಟ್​ ತೆರೆಯಲು ನಿರ್ಬಂಧವಿಲ್ಲ 9. ಆಯ್ದ ರಸ್ತೆ, ಸ್ಥಳಗಳಿಗೆ ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧ ವಿಧಿಸಬಹುದು 10. 65 ವರ್ಷದ ಮೇಲ್ಪಟ್ಟ ಹಿರಿಯರು, 10 ವರ್ಷದೊಳಗಿನ ಮಕ್ಕಳು ಮನೆಯಲ್ಲೇ ಇರಬೇಕು 11. ಸಾರ್ವಜನಿಕ ಸ್ಥಳಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್, ಮಾಸ್ಕ್, ದೈಹಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಕಡ್ಡಾಯ 12. ಸಂಭ್ರಮಾಚರಣೆ ವೇಳೆ ಹಸಿರು ಪಟಾಕಿ ಮಾತ್ರ ಹಚ್ಚಬೇಕು

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ