AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ಅವಧಿ ಮೊದಲಿನಂತೆ 8 ಗಂಟೆ ಮಾತ್ರ, ರಾಜ್ಯದ ಮಹತ್ವದ ನಿರ್ಧಾರ

ಬೆಂಗಳೂರು: ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಸಮಯವನ್ನ ಮತ್ತೇ 8 ಗಂಟೆಗೆ ಇಳಿಸಿದೆ. ಈ ಸಂಬಂಧ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಕೋವಿಡ್‌-19 ನಿಮಿತ್ತ ವಿಧಿಸಿದ್ದ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನ 8 ಗಂಟೆಯಿಂದ 10 ಗಂಟೆಗೆ ಏರಿಸಿತ್ತು. ಇದು ಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಮುಖಂಡರು ಸರಕಾರಕ್ಕೆ ಮನವಿ ಮಾಡಿ ಕೆಲಸದ ಅವಧಿ ವಿಸ್ತರಣೆಯನ್ನ ಹಿಂದಕ್ಕೆ ಪಡೆಯಲು ಆಗ್ರಹಿಸಿದ್ದರು. ಕೆಲವರು ಈ […]

ಕೆಲಸದ ಅವಧಿ ಮೊದಲಿನಂತೆ 8 ಗಂಟೆ ಮಾತ್ರ, ರಾಜ್ಯದ ಮಹತ್ವದ ನಿರ್ಧಾರ
ಸಾಧು ಶ್ರೀನಾಥ್​
|

Updated on: Jun 12, 2020 | 3:17 PM

Share

ಬೆಂಗಳೂರು: ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಸಮಯವನ್ನ ಮತ್ತೇ 8 ಗಂಟೆಗೆ ಇಳಿಸಿದೆ. ಈ ಸಂಬಂಧ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಕೋವಿಡ್‌-19 ನಿಮಿತ್ತ ವಿಧಿಸಿದ್ದ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನ 8 ಗಂಟೆಯಿಂದ 10 ಗಂಟೆಗೆ ಏರಿಸಿತ್ತು. ಇದು ಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಮುಖಂಡರು ಸರಕಾರಕ್ಕೆ ಮನವಿ ಮಾಡಿ ಕೆಲಸದ ಅವಧಿ ವಿಸ್ತರಣೆಯನ್ನ ಹಿಂದಕ್ಕೆ ಪಡೆಯಲು ಆಗ್ರಹಿಸಿದ್ದರು. ಕೆಲವರು ಈ ಸಂಬಂಧ ಕೋರ್ಟ್‌ ಮೆಟ್ಟಿಲು ಕೂಡಾ ಏರಿದ್ದರು.

ಈ ಸಮಯದಲ್ಲಿ ಸುಮೋಟೋ ಬಳಸಿ ಸರಕಾರ ಪ್ರಕರಣವನ್ನ ಹಿಂಪಡೆದಿತ್ತು. ನಂತರ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಕಾರ್ಮಿಕ ಸಚಿವರು, ಕೆಲಸದ ಅವಧಿ ವಿಸ್ತರಣೆಯನ್ನ ಹಿಂಪಡೆದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೊದಲಿನಂತೆ 8 ಗಂಟೆಗೆ ಇಳಿಸಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!