AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ಅವಧಿ ಮೊದಲಿನಂತೆ 8 ಗಂಟೆ ಮಾತ್ರ, ರಾಜ್ಯದ ಮಹತ್ವದ ನಿರ್ಧಾರ

ಬೆಂಗಳೂರು: ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಸಮಯವನ್ನ ಮತ್ತೇ 8 ಗಂಟೆಗೆ ಇಳಿಸಿದೆ. ಈ ಸಂಬಂಧ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಕೋವಿಡ್‌-19 ನಿಮಿತ್ತ ವಿಧಿಸಿದ್ದ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನ 8 ಗಂಟೆಯಿಂದ 10 ಗಂಟೆಗೆ ಏರಿಸಿತ್ತು. ಇದು ಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಮುಖಂಡರು ಸರಕಾರಕ್ಕೆ ಮನವಿ ಮಾಡಿ ಕೆಲಸದ ಅವಧಿ ವಿಸ್ತರಣೆಯನ್ನ ಹಿಂದಕ್ಕೆ ಪಡೆಯಲು ಆಗ್ರಹಿಸಿದ್ದರು. ಕೆಲವರು ಈ […]

ಕೆಲಸದ ಅವಧಿ ಮೊದಲಿನಂತೆ 8 ಗಂಟೆ ಮಾತ್ರ, ರಾಜ್ಯದ ಮಹತ್ವದ ನಿರ್ಧಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 12, 2020 | 3:17 PM

Share

ಬೆಂಗಳೂರು: ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಸಮಯವನ್ನ ಮತ್ತೇ 8 ಗಂಟೆಗೆ ಇಳಿಸಿದೆ. ಈ ಸಂಬಂಧ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಕೋವಿಡ್‌-19 ನಿಮಿತ್ತ ವಿಧಿಸಿದ್ದ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನ 8 ಗಂಟೆಯಿಂದ 10 ಗಂಟೆಗೆ ಏರಿಸಿತ್ತು. ಇದು ಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಮುಖಂಡರು ಸರಕಾರಕ್ಕೆ ಮನವಿ ಮಾಡಿ ಕೆಲಸದ ಅವಧಿ ವಿಸ್ತರಣೆಯನ್ನ ಹಿಂದಕ್ಕೆ ಪಡೆಯಲು ಆಗ್ರಹಿಸಿದ್ದರು. ಕೆಲವರು ಈ ಸಂಬಂಧ ಕೋರ್ಟ್‌ ಮೆಟ್ಟಿಲು ಕೂಡಾ ಏರಿದ್ದರು.

ಈ ಸಮಯದಲ್ಲಿ ಸುಮೋಟೋ ಬಳಸಿ ಸರಕಾರ ಪ್ರಕರಣವನ್ನ ಹಿಂಪಡೆದಿತ್ತು. ನಂತರ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಕಾರ್ಮಿಕ ಸಚಿವರು, ಕೆಲಸದ ಅವಧಿ ವಿಸ್ತರಣೆಯನ್ನ ಹಿಂಪಡೆದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೊದಲಿನಂತೆ 8 ಗಂಟೆಗೆ ಇಳಿಸಿದ್ದಾರೆ.

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ