AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್!

[lazy-load-videos-and-sticky-control id=”c0TI2600RIU”] ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನ ಮೇಲೆತ್ತಲು ಸರ್ಕಾರದ ಚಿತ್ತ ಇದೀಗ ಮದ್ಯದಂಗಡಿಗಳತ್ತ ಹರಿದಿದೆ. ಹಾಗಾಗಿ, ಆನ್​ಲೈನ್ ಮೂಲಕ ಮನೆ ಬಾಗಿಲಿಗೆ ಮದ್ಯ ತಲುಪಿಸಲು ಸರ್ಕಾರ ಪ್ಲ್ಯಾನ್ ನಡೆಸುತ್ತಿದೆ. ಜೊತೆಗೆ, 604 MSIL ಮಳಿಗೆಗಳನ್ನ ಸಹ ತೆರೆಯಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ ಅಂತ್ಯದೊಳಗೆ MSIL ಮಳಿಗೆ ತೆರೆಯಲು ಕಟ್ಟಪ್ಪಣೆ ಸಹ ಹೊರಡಿಸಲಿದೆ ಎಂದು ಹೇಳಲಾಗಿದೆ. ಇದಲ್ಲದೆ, ಈ ಹೊಸ ಮದ್ಯದಂಗಡಿಗಳನ್ನ ಗ್ರಾಮೀಣ ಪ್ರದೇಶಗಳಲ್ಲಿ ತೆರೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. […]

ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್!
ಪ್ರಾತಿನಿಧಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on:Aug 01, 2020 | 12:46 PM

Share

[lazy-load-videos-and-sticky-control id=”c0TI2600RIU”]

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನ ಮೇಲೆತ್ತಲು ಸರ್ಕಾರದ ಚಿತ್ತ ಇದೀಗ ಮದ್ಯದಂಗಡಿಗಳತ್ತ ಹರಿದಿದೆ. ಹಾಗಾಗಿ, ಆನ್​ಲೈನ್ ಮೂಲಕ ಮನೆ ಬಾಗಿಲಿಗೆ ಮದ್ಯ ತಲುಪಿಸಲು ಸರ್ಕಾರ ಪ್ಲ್ಯಾನ್ ನಡೆಸುತ್ತಿದೆ.

ಜೊತೆಗೆ, 604 MSIL ಮಳಿಗೆಗಳನ್ನ ಸಹ ತೆರೆಯಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ ಅಂತ್ಯದೊಳಗೆ MSIL ಮಳಿಗೆ ತೆರೆಯಲು ಕಟ್ಟಪ್ಪಣೆ ಸಹ ಹೊರಡಿಸಲಿದೆ ಎಂದು ಹೇಳಲಾಗಿದೆ. ಇದಲ್ಲದೆ, ಈ ಹೊಸ ಮದ್ಯದಂಗಡಿಗಳನ್ನ ಗ್ರಾಮೀಣ ಪ್ರದೇಶಗಳಲ್ಲಿ ತೆರೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ನಡುವೆ, MSIL ಮಳಿಗೆ ತೆರೆಯಲು ಶಾಸಕರ ಅನುಮತಿ ಕಡ್ಡಾಯ ಎಂಬ ಷರತ್ತನ್ನು ಸಹ ಸರ್ಕಾರ ಹಿಂಪಡೆಯಲಿದೆ.

Published On - 8:34 am, Sat, 1 August 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ