AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೆಲವು ದಿನಗಳ ಹಿಂದೆ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ರಾಜ್ಯದ 17 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆಯ ಆದೇಶ ಹೊರಡಿಸಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ. 1)ಉಮೇಶ್ ಕುಮಾರ್ -ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧಗಳು 2)ರೂಪಾ ಡಿ -ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ 3)ಎನ್. ಶಶಿಕುಮಾರ್ -ಎಸ್​ಪಿ, ವೈರ್​ಲೆಸ್, ಬೆಂಗಳೂರು 4)ಡಾ. ರೋಹಿಣಿ ಕಟೋಚ್ -ಎಸ್​ಪಿ, ಸಿಐಡಿ 5)ಎಂ.ಎನ್. ಅನುಚೇತ್ -ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ 6)ಬಿ. ರಮೇಶ್- ಎಸ್​ಪಿ, […]

17 IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಸಾಧು ಶ್ರೀನಾಥ್​
|

Updated on:Aug 03, 2020 | 8:18 PM

Share

ಬೆಂಗಳೂರು: ಕೆಲವು ದಿನಗಳ ಹಿಂದೆ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ರಾಜ್ಯದ 17 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆಯ ಆದೇಶ ಹೊರಡಿಸಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ.

1)ಉಮೇಶ್ ಕುಮಾರ್ -ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧಗಳು 2)ರೂಪಾ ಡಿ -ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ 3)ಎನ್. ಶಶಿಕುಮಾರ್ -ಎಸ್​ಪಿ, ವೈರ್​ಲೆಸ್, ಬೆಂಗಳೂರು 4)ಡಾ. ರೋಹಿಣಿ ಕಟೋಚ್ -ಎಸ್​ಪಿ, ಸಿಐಡಿ 5)ಎಂ.ಎನ್. ಅನುಚೇತ್ -ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ 6)ಬಿ. ರಮೇಶ್- ಎಸ್​ಪಿ, ಸಿಐಡಿ 7)ಈಡಾ ಮಾರ್ಟಿನ್ ಮಾರ್ಬನ್ಯಾಂಗ್ -ಎಸ್​ಪಿ, ಎಎನ್ಎಫ್, ಕಾರ್ಕಳ 8)ನಿಕ್ಕಂ ಪ್ರಕಾಶ್ ಅಮೃತ್ -ಎಸ್​ಪಿ, ರಾಯಚೂರು 9)ಇಲಕ್ಕಿಯಾ ಕರುಣಾಗರನ್  -ಎಸ್​ಪಿ, ಕೆಜಿಎಫ್ 10)ಧರ್ಮೇಂದರ್ ಕುಮಾರ್ ಮೀನಾ -ಡಿಸಿಪಿ, ಉತ್ತರ ವಿಭಾಗ, ಬೆಂಗಳೂರು ನಗರ 11)ಡಾ. ಸುಮನ್ ಪೆನ್ನೇಕರ್ -ಉಪ ನಿರ್ದೇಶಕಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು 12)ಹರೀಶ್ ಪಾಂಡೆ -ಡಿಸಿಪಿ, ದಕ್ಷಿಣ ವಿಭಾಗ, ಬೆಂಗಳೂರು ನಗರ 13)ಮೊಹಮ್ಮದ್ ಸುಜೀತ -ಡಿಸಿಪಿ, ಸಿಎಆರ್, ಬೆಂಗಳೂರು 14)ಸಿಮಿ ಮರಿಯಂ ಜಾರ್ಜ್ -ಎಸ್​ಪಿ,ಕಲಬುರಗಿ 15)ಡಾ. ಸಿ.ಬಿ. ವೇದಮೂರ್ತಿ -ಎಸ್​ಪಿ, ಗುಪ್ತಚರ ಇಲಾಖೆ, ಬೆಂಗಳೂರು 16)ಡಿ. ದೇವರಾಜ -ಡಿಸಿಪಿ, ವೈಟ್​ ಫೀಲ್ಡ್, ಬೆಂಗಳೂರು 17)ಸಂಜೀವ್ ಎಂ. ಪಾಟೀಲ್ -ಡಿಸಿಪಿ, ಪಶ್ಚಿಮ ವಿಭಾಗ, ಬೆಂಗಳೂರು ನಗರ

ಇದನ್ನೂ ಓದಿ:ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ

Published On - 7:18 pm, Mon, 3 August 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ