AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೆಲವು ದಿನಗಳ ಹಿಂದೆ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ರಾಜ್ಯದ 17 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆಯ ಆದೇಶ ಹೊರಡಿಸಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ. 1)ಉಮೇಶ್ ಕುಮಾರ್ -ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧಗಳು 2)ರೂಪಾ ಡಿ -ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ 3)ಎನ್. ಶಶಿಕುಮಾರ್ -ಎಸ್​ಪಿ, ವೈರ್​ಲೆಸ್, ಬೆಂಗಳೂರು 4)ಡಾ. ರೋಹಿಣಿ ಕಟೋಚ್ -ಎಸ್​ಪಿ, ಸಿಐಡಿ 5)ಎಂ.ಎನ್. ಅನುಚೇತ್ -ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ 6)ಬಿ. ರಮೇಶ್- ಎಸ್​ಪಿ, […]

17 IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಸಾಧು ಶ್ರೀನಾಥ್​
|

Updated on:Aug 03, 2020 | 8:18 PM

Share

ಬೆಂಗಳೂರು: ಕೆಲವು ದಿನಗಳ ಹಿಂದೆ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ರಾಜ್ಯದ 17 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆಯ ಆದೇಶ ಹೊರಡಿಸಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ.

1)ಉಮೇಶ್ ಕುಮಾರ್ -ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧಗಳು 2)ರೂಪಾ ಡಿ -ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ 3)ಎನ್. ಶಶಿಕುಮಾರ್ -ಎಸ್​ಪಿ, ವೈರ್​ಲೆಸ್, ಬೆಂಗಳೂರು 4)ಡಾ. ರೋಹಿಣಿ ಕಟೋಚ್ -ಎಸ್​ಪಿ, ಸಿಐಡಿ 5)ಎಂ.ಎನ್. ಅನುಚೇತ್ -ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ 6)ಬಿ. ರಮೇಶ್- ಎಸ್​ಪಿ, ಸಿಐಡಿ 7)ಈಡಾ ಮಾರ್ಟಿನ್ ಮಾರ್ಬನ್ಯಾಂಗ್ -ಎಸ್​ಪಿ, ಎಎನ್ಎಫ್, ಕಾರ್ಕಳ 8)ನಿಕ್ಕಂ ಪ್ರಕಾಶ್ ಅಮೃತ್ -ಎಸ್​ಪಿ, ರಾಯಚೂರು 9)ಇಲಕ್ಕಿಯಾ ಕರುಣಾಗರನ್  -ಎಸ್​ಪಿ, ಕೆಜಿಎಫ್ 10)ಧರ್ಮೇಂದರ್ ಕುಮಾರ್ ಮೀನಾ -ಡಿಸಿಪಿ, ಉತ್ತರ ವಿಭಾಗ, ಬೆಂಗಳೂರು ನಗರ 11)ಡಾ. ಸುಮನ್ ಪೆನ್ನೇಕರ್ -ಉಪ ನಿರ್ದೇಶಕಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು 12)ಹರೀಶ್ ಪಾಂಡೆ -ಡಿಸಿಪಿ, ದಕ್ಷಿಣ ವಿಭಾಗ, ಬೆಂಗಳೂರು ನಗರ 13)ಮೊಹಮ್ಮದ್ ಸುಜೀತ -ಡಿಸಿಪಿ, ಸಿಎಆರ್, ಬೆಂಗಳೂರು 14)ಸಿಮಿ ಮರಿಯಂ ಜಾರ್ಜ್ -ಎಸ್​ಪಿ,ಕಲಬುರಗಿ 15)ಡಾ. ಸಿ.ಬಿ. ವೇದಮೂರ್ತಿ -ಎಸ್​ಪಿ, ಗುಪ್ತಚರ ಇಲಾಖೆ, ಬೆಂಗಳೂರು 16)ಡಿ. ದೇವರಾಜ -ಡಿಸಿಪಿ, ವೈಟ್​ ಫೀಲ್ಡ್, ಬೆಂಗಳೂರು 17)ಸಂಜೀವ್ ಎಂ. ಪಾಟೀಲ್ -ಡಿಸಿಪಿ, ಪಶ್ಚಿಮ ವಿಭಾಗ, ಬೆಂಗಳೂರು ನಗರ

ಇದನ್ನೂ ಓದಿ:ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ

Published On - 7:18 pm, Mon, 3 August 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ