AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೆಲವು ದಿನಗಳ ಹಿಂದೆ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ರಾಜ್ಯದ 17 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆಯ ಆದೇಶ ಹೊರಡಿಸಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ. 1)ಉಮೇಶ್ ಕುಮಾರ್ -ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧಗಳು 2)ರೂಪಾ ಡಿ -ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ 3)ಎನ್. ಶಶಿಕುಮಾರ್ -ಎಸ್​ಪಿ, ವೈರ್​ಲೆಸ್, ಬೆಂಗಳೂರು 4)ಡಾ. ರೋಹಿಣಿ ಕಟೋಚ್ -ಎಸ್​ಪಿ, ಸಿಐಡಿ 5)ಎಂ.ಎನ್. ಅನುಚೇತ್ -ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ 6)ಬಿ. ರಮೇಶ್- ಎಸ್​ಪಿ, […]

17 IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಸಾಧು ಶ್ರೀನಾಥ್​
|

Updated on:Aug 03, 2020 | 8:18 PM

Share

ಬೆಂಗಳೂರು: ಕೆಲವು ದಿನಗಳ ಹಿಂದೆ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ರಾಜ್ಯದ 17 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆಯ ಆದೇಶ ಹೊರಡಿಸಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ.

1)ಉಮೇಶ್ ಕುಮಾರ್ -ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧಗಳು 2)ರೂಪಾ ಡಿ -ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ 3)ಎನ್. ಶಶಿಕುಮಾರ್ -ಎಸ್​ಪಿ, ವೈರ್​ಲೆಸ್, ಬೆಂಗಳೂರು 4)ಡಾ. ರೋಹಿಣಿ ಕಟೋಚ್ -ಎಸ್​ಪಿ, ಸಿಐಡಿ 5)ಎಂ.ಎನ್. ಅನುಚೇತ್ -ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ 6)ಬಿ. ರಮೇಶ್- ಎಸ್​ಪಿ, ಸಿಐಡಿ 7)ಈಡಾ ಮಾರ್ಟಿನ್ ಮಾರ್ಬನ್ಯಾಂಗ್ -ಎಸ್​ಪಿ, ಎಎನ್ಎಫ್, ಕಾರ್ಕಳ 8)ನಿಕ್ಕಂ ಪ್ರಕಾಶ್ ಅಮೃತ್ -ಎಸ್​ಪಿ, ರಾಯಚೂರು 9)ಇಲಕ್ಕಿಯಾ ಕರುಣಾಗರನ್  -ಎಸ್​ಪಿ, ಕೆಜಿಎಫ್ 10)ಧರ್ಮೇಂದರ್ ಕುಮಾರ್ ಮೀನಾ -ಡಿಸಿಪಿ, ಉತ್ತರ ವಿಭಾಗ, ಬೆಂಗಳೂರು ನಗರ 11)ಡಾ. ಸುಮನ್ ಪೆನ್ನೇಕರ್ -ಉಪ ನಿರ್ದೇಶಕಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು 12)ಹರೀಶ್ ಪಾಂಡೆ -ಡಿಸಿಪಿ, ದಕ್ಷಿಣ ವಿಭಾಗ, ಬೆಂಗಳೂರು ನಗರ 13)ಮೊಹಮ್ಮದ್ ಸುಜೀತ -ಡಿಸಿಪಿ, ಸಿಎಆರ್, ಬೆಂಗಳೂರು 14)ಸಿಮಿ ಮರಿಯಂ ಜಾರ್ಜ್ -ಎಸ್​ಪಿ,ಕಲಬುರಗಿ 15)ಡಾ. ಸಿ.ಬಿ. ವೇದಮೂರ್ತಿ -ಎಸ್​ಪಿ, ಗುಪ್ತಚರ ಇಲಾಖೆ, ಬೆಂಗಳೂರು 16)ಡಿ. ದೇವರಾಜ -ಡಿಸಿಪಿ, ವೈಟ್​ ಫೀಲ್ಡ್, ಬೆಂಗಳೂರು 17)ಸಂಜೀವ್ ಎಂ. ಪಾಟೀಲ್ -ಡಿಸಿಪಿ, ಪಶ್ಚಿಮ ವಿಭಾಗ, ಬೆಂಗಳೂರು ನಗರ

ಇದನ್ನೂ ಓದಿ:ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ

Published On - 7:18 pm, Mon, 3 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ