AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೆಲವು ದಿನಗಳ ಹಿಂದೆ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ರಾಜ್ಯದ 17 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆಯ ಆದೇಶ ಹೊರಡಿಸಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ. 1)ಉಮೇಶ್ ಕುಮಾರ್ -ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧಗಳು 2)ರೂಪಾ ಡಿ -ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ 3)ಎನ್. ಶಶಿಕುಮಾರ್ -ಎಸ್​ಪಿ, ವೈರ್​ಲೆಸ್, ಬೆಂಗಳೂರು 4)ಡಾ. ರೋಹಿಣಿ ಕಟೋಚ್ -ಎಸ್​ಪಿ, ಸಿಐಡಿ 5)ಎಂ.ಎನ್. ಅನುಚೇತ್ -ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ 6)ಬಿ. ರಮೇಶ್- ಎಸ್​ಪಿ, […]

17 IPS ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಸಾಧು ಶ್ರೀನಾಥ್​
|

Updated on:Aug 03, 2020 | 8:18 PM

Share

ಬೆಂಗಳೂರು: ಕೆಲವು ದಿನಗಳ ಹಿಂದೆ 13 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ರಾಜ್ಯದ 17 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆಯ ಆದೇಶ ಹೊರಡಿಸಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ.

1)ಉಮೇಶ್ ಕುಮಾರ್ -ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧಗಳು 2)ರೂಪಾ ಡಿ -ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ 3)ಎನ್. ಶಶಿಕುಮಾರ್ -ಎಸ್​ಪಿ, ವೈರ್​ಲೆಸ್, ಬೆಂಗಳೂರು 4)ಡಾ. ರೋಹಿಣಿ ಕಟೋಚ್ -ಎಸ್​ಪಿ, ಸಿಐಡಿ 5)ಎಂ.ಎನ್. ಅನುಚೇತ್ -ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ 6)ಬಿ. ರಮೇಶ್- ಎಸ್​ಪಿ, ಸಿಐಡಿ 7)ಈಡಾ ಮಾರ್ಟಿನ್ ಮಾರ್ಬನ್ಯಾಂಗ್ -ಎಸ್​ಪಿ, ಎಎನ್ಎಫ್, ಕಾರ್ಕಳ 8)ನಿಕ್ಕಂ ಪ್ರಕಾಶ್ ಅಮೃತ್ -ಎಸ್​ಪಿ, ರಾಯಚೂರು 9)ಇಲಕ್ಕಿಯಾ ಕರುಣಾಗರನ್  -ಎಸ್​ಪಿ, ಕೆಜಿಎಫ್ 10)ಧರ್ಮೇಂದರ್ ಕುಮಾರ್ ಮೀನಾ -ಡಿಸಿಪಿ, ಉತ್ತರ ವಿಭಾಗ, ಬೆಂಗಳೂರು ನಗರ 11)ಡಾ. ಸುಮನ್ ಪೆನ್ನೇಕರ್ -ಉಪ ನಿರ್ದೇಶಕಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು 12)ಹರೀಶ್ ಪಾಂಡೆ -ಡಿಸಿಪಿ, ದಕ್ಷಿಣ ವಿಭಾಗ, ಬೆಂಗಳೂರು ನಗರ 13)ಮೊಹಮ್ಮದ್ ಸುಜೀತ -ಡಿಸಿಪಿ, ಸಿಎಆರ್, ಬೆಂಗಳೂರು 14)ಸಿಮಿ ಮರಿಯಂ ಜಾರ್ಜ್ -ಎಸ್​ಪಿ,ಕಲಬುರಗಿ 15)ಡಾ. ಸಿ.ಬಿ. ವೇದಮೂರ್ತಿ -ಎಸ್​ಪಿ, ಗುಪ್ತಚರ ಇಲಾಖೆ, ಬೆಂಗಳೂರು 16)ಡಿ. ದೇವರಾಜ -ಡಿಸಿಪಿ, ವೈಟ್​ ಫೀಲ್ಡ್, ಬೆಂಗಳೂರು 17)ಸಂಜೀವ್ ಎಂ. ಪಾಟೀಲ್ -ಡಿಸಿಪಿ, ಪಶ್ಚಿಮ ವಿಭಾಗ, ಬೆಂಗಳೂರು ನಗರ

ಇದನ್ನೂ ಓದಿ:ದ.ಕ. ಜಿಲ್ಲಾಧಿಕಾರಿ ಸಿಂಧೂ ಎತ್ತಂಗಡಿ, ಒಟ್ಟು 13 IAS​ ಅಧಿಕಾರಿಗಳ ವರ್ಗಾವಣೆ

Published On - 7:18 pm, Mon, 3 August 20

ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ