AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ನೆಚ್ಚಿನ ಧಾರಾವಾಹಿಗಳು ಶೀಘ್ರವೇ ಮತ್ತೆ ಮೂಡಿಬರಲಿವೆ

ಬೆಂಗಳೂರು: ನಿಮ್ಮ ನೆಚ್ಚಿನ ಸಿಲ್ಲಿ ಲಲ್ಲಿ, ಮಗಳು ಜಾನಕಿ, ಜೊತೆ ಜೊತೆಯಲಿ ಮುಂತಾದ ಧಾರಾವಾಹಿಗಳು ಎಂದಿನಂತೆ ಶೀಘ್ರವೇ ಕಿರುತೆರೆಯಲ್ಲಿ ಪ್ರಸಾರ ಮುಂದುವರಿಸಲಿವೆ. ಲಾಕ್​ಡೌನ್ ಎಫೆಕ್ಟ್​ನಿಂದ ಧಾರಾವಾಹಿಗಳು ಬರ್ತಿಲ್ಲ ಅಂತ ಬೇಜಾರಾಗಿದ್ದ ಗೃಹಣಿಯರಿಗೆ ಹಾಗೂ ಮನೆಯಲ್ಲಿರುವ ಕಿರುತೆರೆ ನಟರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಕಂದಾಯ ಸಚಿವ ಆರ್ ಅಶೋಕ್ ಧಾರಾವಾಹಿಗಳನ್ನು ಚಿತ್ರೀಕರಣ ಮಾಡಬಹುದು ಎಂದಿದ್ದಾರೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದ್ದಾರೆ. ಮನೆಯೊಳಗೆ ಮಾತ್ರ ಧಾರಾವಾಹಿಗಳ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ರಸ್ತೆಯಲ್ಲಿ, ಹೊರಗಡೆ ಚಿತ್ರೀಕರಣ ಮಾಡುವಂತಿಲ್ಲ. ಸಿನಿಮಾ, ರಿಯಾಲಿಟಿ ಶೋ […]

ನಿಮ್ಮ ನೆಚ್ಚಿನ ಧಾರಾವಾಹಿಗಳು ಶೀಘ್ರವೇ ಮತ್ತೆ ಮೂಡಿಬರಲಿವೆ
ಸಾಧು ಶ್ರೀನಾಥ್​
|

Updated on: May 05, 2020 | 3:16 PM

Share

ಬೆಂಗಳೂರು: ನಿಮ್ಮ ನೆಚ್ಚಿನ ಸಿಲ್ಲಿ ಲಲ್ಲಿ, ಮಗಳು ಜಾನಕಿ, ಜೊತೆ ಜೊತೆಯಲಿ ಮುಂತಾದ ಧಾರಾವಾಹಿಗಳು ಎಂದಿನಂತೆ ಶೀಘ್ರವೇ ಕಿರುತೆರೆಯಲ್ಲಿ ಪ್ರಸಾರ ಮುಂದುವರಿಸಲಿವೆ. ಲಾಕ್​ಡೌನ್ ಎಫೆಕ್ಟ್​ನಿಂದ ಧಾರಾವಾಹಿಗಳು ಬರ್ತಿಲ್ಲ ಅಂತ ಬೇಜಾರಾಗಿದ್ದ ಗೃಹಣಿಯರಿಗೆ ಹಾಗೂ ಮನೆಯಲ್ಲಿರುವ ಕಿರುತೆರೆ ನಟರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

ಕಂದಾಯ ಸಚಿವ ಆರ್ ಅಶೋಕ್ ಧಾರಾವಾಹಿಗಳನ್ನು ಚಿತ್ರೀಕರಣ ಮಾಡಬಹುದು ಎಂದಿದ್ದಾರೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದ್ದಾರೆ. ಮನೆಯೊಳಗೆ ಮಾತ್ರ ಧಾರಾವಾಹಿಗಳ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ರಸ್ತೆಯಲ್ಲಿ, ಹೊರಗಡೆ ಚಿತ್ರೀಕರಣ ಮಾಡುವಂತಿಲ್ಲ. ಸಿನಿಮಾ, ರಿಯಾಲಿಟಿ ಶೋ ಮಾಡುವಂತಿಲ್ಲ. ಚಿತ್ರೀಕರಣದ ವೇಳೆ ಕಡಿಮೆ ಸಂಖ್ಯೆಯಲ್ಲಿ ಜನರಿರಬೇಕು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

ಇಂದು ಕಿರುತರೆ ಕಲಾವಿದರ ನಿಯೋಗ ಸಿಎಂ ಬಿಎಸ್ ಯಡಿಯೂರಪ್ಪರವರನ್ನು ಭೇಟಿಯಾಗಿ ಮನವಿ ಮಾಡಿತ್ತು, ಹಾಗಾಗಿ ಅವರ ಮನವಿಯನ್ನು ಪರಿಶೀಲಿಸಿ, ಸಿಎಂ ನೇತೃತ್ವದಲ್ಲಿ ಒಪ್ಪಿಗೆ ನೀಡಲಾಗಿದೆ. ರಿಯಾಲಿಟಿ ಶೋ ಸೇರಿದಂತೆ ಯಾವುದೇ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಸದ್ಯಕ್ಕೆ ಅನುಮತಿ ನೀಡಿಲ್ಲ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?