AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಿಪೋರ್ಟ್‌ಗೆ ಕಾಯದೆ, ಆಸ್ಪತ್ರೆಗೆ ಬರುವ ರೋಗಿಗೆ ಚಿಕಿತ್ಸೆ ಮಾಡಲೇ ಬೇಕು’

ಬೆಂಗಳೂರು: ಇನ್ನುಮುಂದೆ ಕೊವಿಡ್ ರಿಪೋರ್ಟ್​ ಇಲ್ಲದಿದ್ದರೂ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಎಲ್ಲ ಆಸ್ಪತ್ರೆಗಳಿಗೆ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಮಾಡಿಸಿ ಮನೆಗೆ ಕಳಿಸುತ್ತಿದ್ದರು. ಸ್ಯಾಂಪಲ್ ಸಂಗ್ರಹಿಸಿ ಮನೆಗೆ ಕಳಿಸ್ತಿದ್ದ ಬಗ್ಗೆ ಟಿವಿ9 ನಿರಂತರ ವರದಿ ಮಾಡುತ್ತಲೇ ಬಂದಿತ್ತು. ಈಗ ವರದಿ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೊವಿಡ್ ಲಕ್ಷಣಗಳಿದ್ದರೆ ತಕ್ಷಣ ದಾಖಲಿಸಿಕೊಳ್ಳಲು ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಕೊರೊನಾ ಪೇಷಂಟ್ ಎಂದು ಭಾವಿಸಿ ಅವರಿಗೆ ಚಿಕಿತ್ಸೆ ನೀಡಬೇಕು. […]

'ರಿಪೋರ್ಟ್‌ಗೆ ಕಾಯದೆ, ಆಸ್ಪತ್ರೆಗೆ ಬರುವ ರೋಗಿಗೆ ಚಿಕಿತ್ಸೆ ಮಾಡಲೇ ಬೇಕು'
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jul 14, 2020 | 2:16 PM

Share

ಬೆಂಗಳೂರು: ಇನ್ನುಮುಂದೆ ಕೊವಿಡ್ ರಿಪೋರ್ಟ್​ ಇಲ್ಲದಿದ್ದರೂ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಎಲ್ಲ ಆಸ್ಪತ್ರೆಗಳಿಗೆ ಮಹತ್ವದ ಆದೇಶ ಹೊರಡಿಸಿದೆ.

ಈ ಹಿಂದೆ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಮಾಡಿಸಿ ಮನೆಗೆ ಕಳಿಸುತ್ತಿದ್ದರು. ಸ್ಯಾಂಪಲ್ ಸಂಗ್ರಹಿಸಿ ಮನೆಗೆ ಕಳಿಸ್ತಿದ್ದ ಬಗ್ಗೆ ಟಿವಿ9 ನಿರಂತರ ವರದಿ ಮಾಡುತ್ತಲೇ ಬಂದಿತ್ತು. ಈಗ ವರದಿ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕೊವಿಡ್ ಲಕ್ಷಣಗಳಿದ್ದರೆ ತಕ್ಷಣ ದಾಖಲಿಸಿಕೊಳ್ಳಲು ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಕೊರೊನಾ ಪೇಷಂಟ್ ಎಂದು ಭಾವಿಸಿ ಅವರಿಗೆ ಚಿಕಿತ್ಸೆ ನೀಡಬೇಕು. ಬಳಿಕ ಗಂಟಲು ದ್ರವ ಸಂಗ್ರಹಿಸಿ ಪಾಸಿಟಿವ್ ಬಂದರೆ ಸರ್ಕಾರ ನಿಗದಿಪಡಿಸಿದ ದರವನ್ನೇ ಫಿಕ್ಸ್ ಮಾಡಬೇಕು. ಬಿಯು ಕೋಡ್ ಜನರೇಟ್ ಆಗದಿದ್ರೂ ಚಿಕಿತ್ಸೆ ನೀಡಬೇಕು ಎಂದು ಸೂಚನೆ ನೀಡಿದೆ.

ಸಾರಿ ಕೇಸ್ ಅಥವಾ ಕೊರೊನಾ ಲಕ್ಷಣಗಳಿದ್ದ ವ್ಯಕ್ತಿ 108 ಸಹಾಯವಾಣಿಗೆ ಕರೆ ಮಾಡಿದರೆ ಆಸ್ಪತ್ರೆಗೆ ಶಿಫ್ಟ್ ಮಾಡಬೇಕು. ರೋಗಿ ಹೋದಕೂಡಲೇ ಆಸ್ಪತ್ರೆಯವರು ಚಿಕಿತ್ಸೆ ನೀಡಬೇಕು. ರಿಪೋರ್ಟ್‌ ಬರುವವರೆಗೂ ಕಾಯದೇ ಚಿಕಿತ್ಸೆ ಕೊಡಬೇಕು ಎಂದು ರಾಜ್ಯ ಸರ್ಕಾರದಿಂದ ಎಲ್ಲ ಆಸ್ಪತ್ರೆಗಳಿಗೆ ಆದೇಶ ನೀಡಿದೆ.

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ