AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೆಸ್ಟ್ ಬಳಿಕ ಬಂದ 25 ಕೋಟಿ ಕೊವಿಡ್ ಮೆಸೇಜ್‌ಗೆ ₹2.4 ಕೋಟಿ ಗುತ್ತಿಗೆ, ಸರ್ಕಾರದ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ

ರಾಜ್ಯ ಸರ್ಕಾರ ಕೋವಿಡ್ಗೆ ಸಂಬಂಧಿಸಿದ ಒಂದು ಮೆಸೇಜ್‌ಗೆ 10.57 ಪೈಸೆ ಖರ್ಚು ಮಾಡಿದೆ. ಕೇಂದ್ರ ಸರ್ಕಾರದ ಅಧೀನ ಸಂಸ್ಥೆ ಸಿ ಡಾಕ್‌ಗೆ ಕೊಕ್ ನೀಡಿ ಉತ್ತರ ಪ್ರದೇಶದ ಖಾಸಗಿ ಕಂಪನಿಗೆ ಗುತ್ತಿಗೆ ಕೊಡಲಾಗಿದೆ.

ಕೊರೊನಾ ಟೆಸ್ಟ್ ಬಳಿಕ ಬಂದ 25 ಕೋಟಿ ಕೊವಿಡ್ ಮೆಸೇಜ್‌ಗೆ ₹2.4 ಕೋಟಿ ಗುತ್ತಿಗೆ, ಸರ್ಕಾರದ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Dec 15, 2021 | 7:37 AM

Share

ಬೆಂಗಳೂರು: ಕೊರೊನಾ ಟೆಸ್ಟ್ ಮಾಡಿಸಿದ ಬಳಿಕ ಬರುವ ಕೊವಿಡ್ ಮೆಸೇಜ್‌ಗೆ ರಾಜ್ಯ ಸರ್ಕಾರ 2.4 ಕೋಟಿ ರೂಪಾಯಿಗೆ ಗುತ್ತಿಗೆ ನೀಡಿದೆ. ರಾಜ್ಯ ಸರ್ಕಾರ 25 ಕೋಟಿ ಕೊವಿಡ್ ಮೆಸೇಜ್‌ಗೆ ₹2.4 ಕೋಟಿಗೆ ಗುತ್ತಿಗೆ ನೀಡಿದೆ.

ರಾಜ್ಯ ಸರ್ಕಾರ ಕೋವಿಡ್ಗೆ ಸಂಬಂಧಿಸಿದ ಒಂದು ಮೆಸೇಜ್‌ಗೆ 10.57 ಪೈಸೆ ಖರ್ಚು ಮಾಡಿದೆ. ಕೇಂದ್ರ ಸರ್ಕಾರದ ಅಧೀನ ಸಂಸ್ಥೆ ಸಿ ಡಾಕ್‌ಗೆ ಕೊಕ್ ನೀಡಿ ಉತ್ತರ ಪ್ರದೇಶದ ಖಾಸಗಿ ಕಂಪನಿಗೆ ಗುತ್ತಿಗೆ ಕೊಡಲಾಗಿದೆ. ರಾಜ್ಯ ಸರ್ಕಾರ ಉತ್ತರ ಪ್ರದೇಶದ ವಿ ಕನೆಕ್ಟ್ ಸಿಸ್ಟಂ ಸರ್ವಿಸ್ ಪ್ರೈವೇಟ್ ಲಿಮಿಟೆಡ್ಗೆ ಕೋವಿಡ್ ಪರೀಕ್ಷೆಗೊಳಪಟ್ಟವರ ಮೊಬೈಲ್ಗೆ ನೆಗೆಟಿವ್ ಮತ್ತು ಪಾಸಿಟಿವ್ ಮೆಸೇಜ್‌ ಕಳಿಸಿಲು ಗುತ್ತಿಗೆ ಪಡೆದಿದೆ.

ಈ ಹಿಂದೆ ಕೇಂದ್ರ ಸರ್ಕಾರದ ಅಧೀನದ ಸಿ ಡಾಕ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ 2023ರ ಡಿಸೆಂಬರ್ 31ಕ್ಕೆ ಮುಗಿಯಬೇಕಿತ್ತು. ಆದ್ರೆ ಅವಧಿಗೂ ಮುನ್ನವೇ ಸರ್ಕಾರ ಬೇರೊಬ್ಬರಿಗೆ ಗುತ್ತಿಗೆ ನೀಡಿದೆ. ಹೀಗಾಗಿ ಸರ್ಕಾರದ ಅಧೀನ ಸಂಸ್ಥೆ ಬಿಟ್ಟು ಖಾಸಗಿಯವರಿಗೆ ಗುತ್ತಿಗೆ ನೀಡುವ ಪರಿಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ. ಇದೀಗ ಈ ಗುತ್ತಿಗೆ ಖಾಸಗಿ ಕಂಪನಿಗೆ ನೀಡಲಾಗಿದ್ದು ಖಾಸಗಿ ಕಂಪನಿಗೆ ಗುತ್ತಿಗೆ ನೀಡಿರುವುದು ಏಕೆ ಎಂಬ ಬಗ್ಗೆ ಹಾಗೂ ರಾಜ್ಯ ಸರ್ಕಾರದ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

25 ಕೋಟಿ SMS ಸೇವೆಗೆ 2.4 ಕೋಟಿ ಪಾವತಿಯಾಗಲಿದೆ. ಸಿ ಡಾಕ್ ಗುತ್ತಿಗೆ ಪೂರ್ಣಗೊಳುವ ಮುನ್ನವೇ ಖಾಸಗಿ ಕಂಪನಿಗೆ ಗುತ್ತಿಗೆ ನೀಡಿದ್ಯಾಕೆ ಎಂಬ ಪ್ರಶ್ನೆ ಉದ್ಭವಿಸಿದೆ. ಸಿ ಡಾಕ್ ಗೆ ಮೆಸೇಜ್‌ ಸೇವೆ ನೀಡುವ ಅವಕಾಶ 2023 ಡಿಸೆಂಬರ್ 31 ವರೆಗೂ ಇತ್ತು. 2021 ರ ಜನವರಿ 1 ರಿಂದ 2 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿತ್ತು.

ಇದನ್ನೂ ಓದಿ: Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ನೀವು ಕೊಳ್ಳುವ ಆಭರಣಕ್ಕೆ ಎಷ್ಟಿದೆ ರೇಟ್? ಇಲ್ಲಿದೆ ಮಾಹಿತಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ