AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ […]

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ
ಆಯೇಷಾ ಬಾನು
ಆಯೇಷಾ ಬಾನು|

Updated on:May 31, 2020 | 2:26 PM

Share

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ ಬಳಕೆ -ಶೌಚಾಲಯಗಳನ್ನು ಶುಚಿಯಾಗಿ ಇಡಬೇಕು -ಮಸೀದಿಯ ಒಳಗೆ, ಹೊರಗೆ ಹೋಗಲು ಒಂದೇ ದ್ವಾರ -ಪ್ರಾರ್ಥನೆಗೂ ಮುನ್ನ ಸಭಾಂಗಣದಲ್ಲಿ ಫ್ಯೂಮಿಗೇಷನ್ -ಪ್ರಾರ್ಥನಾ ಸಭಾಂಗಣದ ಪ್ರವೇಶಕ್ಕೂ ಮುನ್ನ ಪರೀಕ್ಷೆ -ಎಲ್ಲಾ ಮುಸ್ಲಿಮರ ದೇಹದ ತಾಪಮಾನ ಪರೀಕ್ಷಿಸಬೇಕು -ಮಸೀದಿಯಲ್ಲಿ 1-2 ಮೀ. ಸಾಮಾಜಿಕ ಅಂತರ ಕಡ್ಡಾಯ -10-15 ನಿಮಿಷಗಳಲ್ಲಿ ಪ್ರಾರ್ಥನೆಯನ್ನು ಮುಗಿಸಬೇಕು -ಪ್ರಾರ್ಥನೆಗೆ ಬರುವವರು ಪ್ರೇಯರ್ ಮ್ಯಾಟ್ ತರಬೇಕು -ಸುನ್ನತ್, ನಫೀಲ್ ಪ್ರಾರ್ಥನೆ ಮನೆಯಲ್ಲೇ ಮಾಡಬೇಕು -ಮಸೀದಿ ಆವರಣದಲ್ಲಿ ನಿಂತು ಚರ್ಚೆಯಲ್ಲಿ ತೊಡಗಬಾರದು -ಮಸೀದಿ, ದರ್ಗಾ ಆವರಣದಲ್ಲಿ ಭಿಕ್ಷಾಟನೆ ನಿಷೇಧ -ಗೋರಿಗಳ ಮೇಲೆ ನಮಸ್ಕರಿಸುವುದನ್ನು ನಿಷೇಧ ಈ ರೀತಿ ಮಸೀದಿಗಳು, ದರ್ಗಾಗಳಿಗೆ ರಾಜ್ಯ ಅಲ್ಪಸಂಖ್ಯಾತ ಆಯೋಗ ಕೆಲ ಮಾರ್ಗಸೂಚಿಯನ್ನ ನೀಡಿದೆ.

Published On - 12:07 pm, Sun, 31 May 20

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!