AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ […]

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ
ಆಯೇಷಾ ಬಾನು
ಆಯೇಷಾ ಬಾನು|

Updated on:May 31, 2020 | 2:26 PM

Share

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ ಬಳಕೆ -ಶೌಚಾಲಯಗಳನ್ನು ಶುಚಿಯಾಗಿ ಇಡಬೇಕು -ಮಸೀದಿಯ ಒಳಗೆ, ಹೊರಗೆ ಹೋಗಲು ಒಂದೇ ದ್ವಾರ -ಪ್ರಾರ್ಥನೆಗೂ ಮುನ್ನ ಸಭಾಂಗಣದಲ್ಲಿ ಫ್ಯೂಮಿಗೇಷನ್ -ಪ್ರಾರ್ಥನಾ ಸಭಾಂಗಣದ ಪ್ರವೇಶಕ್ಕೂ ಮುನ್ನ ಪರೀಕ್ಷೆ -ಎಲ್ಲಾ ಮುಸ್ಲಿಮರ ದೇಹದ ತಾಪಮಾನ ಪರೀಕ್ಷಿಸಬೇಕು -ಮಸೀದಿಯಲ್ಲಿ 1-2 ಮೀ. ಸಾಮಾಜಿಕ ಅಂತರ ಕಡ್ಡಾಯ -10-15 ನಿಮಿಷಗಳಲ್ಲಿ ಪ್ರಾರ್ಥನೆಯನ್ನು ಮುಗಿಸಬೇಕು -ಪ್ರಾರ್ಥನೆಗೆ ಬರುವವರು ಪ್ರೇಯರ್ ಮ್ಯಾಟ್ ತರಬೇಕು -ಸುನ್ನತ್, ನಫೀಲ್ ಪ್ರಾರ್ಥನೆ ಮನೆಯಲ್ಲೇ ಮಾಡಬೇಕು -ಮಸೀದಿ ಆವರಣದಲ್ಲಿ ನಿಂತು ಚರ್ಚೆಯಲ್ಲಿ ತೊಡಗಬಾರದು -ಮಸೀದಿ, ದರ್ಗಾ ಆವರಣದಲ್ಲಿ ಭಿಕ್ಷಾಟನೆ ನಿಷೇಧ -ಗೋರಿಗಳ ಮೇಲೆ ನಮಸ್ಕರಿಸುವುದನ್ನು ನಿಷೇಧ ಈ ರೀತಿ ಮಸೀದಿಗಳು, ದರ್ಗಾಗಳಿಗೆ ರಾಜ್ಯ ಅಲ್ಪಸಂಖ್ಯಾತ ಆಯೋಗ ಕೆಲ ಮಾರ್ಗಸೂಚಿಯನ್ನ ನೀಡಿದೆ.

Published On - 12:07 pm, Sun, 31 May 20

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು