AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ […]

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ
ಆಯೇಷಾ ಬಾನು
|

Updated on:May 31, 2020 | 2:26 PM

Share

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ ಬಳಕೆ -ಶೌಚಾಲಯಗಳನ್ನು ಶುಚಿಯಾಗಿ ಇಡಬೇಕು -ಮಸೀದಿಯ ಒಳಗೆ, ಹೊರಗೆ ಹೋಗಲು ಒಂದೇ ದ್ವಾರ -ಪ್ರಾರ್ಥನೆಗೂ ಮುನ್ನ ಸಭಾಂಗಣದಲ್ಲಿ ಫ್ಯೂಮಿಗೇಷನ್ -ಪ್ರಾರ್ಥನಾ ಸಭಾಂಗಣದ ಪ್ರವೇಶಕ್ಕೂ ಮುನ್ನ ಪರೀಕ್ಷೆ -ಎಲ್ಲಾ ಮುಸ್ಲಿಮರ ದೇಹದ ತಾಪಮಾನ ಪರೀಕ್ಷಿಸಬೇಕು -ಮಸೀದಿಯಲ್ಲಿ 1-2 ಮೀ. ಸಾಮಾಜಿಕ ಅಂತರ ಕಡ್ಡಾಯ -10-15 ನಿಮಿಷಗಳಲ್ಲಿ ಪ್ರಾರ್ಥನೆಯನ್ನು ಮುಗಿಸಬೇಕು -ಪ್ರಾರ್ಥನೆಗೆ ಬರುವವರು ಪ್ರೇಯರ್ ಮ್ಯಾಟ್ ತರಬೇಕು -ಸುನ್ನತ್, ನಫೀಲ್ ಪ್ರಾರ್ಥನೆ ಮನೆಯಲ್ಲೇ ಮಾಡಬೇಕು -ಮಸೀದಿ ಆವರಣದಲ್ಲಿ ನಿಂತು ಚರ್ಚೆಯಲ್ಲಿ ತೊಡಗಬಾರದು -ಮಸೀದಿ, ದರ್ಗಾ ಆವರಣದಲ್ಲಿ ಭಿಕ್ಷಾಟನೆ ನಿಷೇಧ -ಗೋರಿಗಳ ಮೇಲೆ ನಮಸ್ಕರಿಸುವುದನ್ನು ನಿಷೇಧ ಈ ರೀತಿ ಮಸೀದಿಗಳು, ದರ್ಗಾಗಳಿಗೆ ರಾಜ್ಯ ಅಲ್ಪಸಂಖ್ಯಾತ ಆಯೋಗ ಕೆಲ ಮಾರ್ಗಸೂಚಿಯನ್ನ ನೀಡಿದೆ.

Published On - 12:07 pm, Sun, 31 May 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?