AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ […]

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ
ಆಯೇಷಾ ಬಾನು
|

Updated on:May 31, 2020 | 2:26 PM

Share

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ ಬಳಕೆ -ಶೌಚಾಲಯಗಳನ್ನು ಶುಚಿಯಾಗಿ ಇಡಬೇಕು -ಮಸೀದಿಯ ಒಳಗೆ, ಹೊರಗೆ ಹೋಗಲು ಒಂದೇ ದ್ವಾರ -ಪ್ರಾರ್ಥನೆಗೂ ಮುನ್ನ ಸಭಾಂಗಣದಲ್ಲಿ ಫ್ಯೂಮಿಗೇಷನ್ -ಪ್ರಾರ್ಥನಾ ಸಭಾಂಗಣದ ಪ್ರವೇಶಕ್ಕೂ ಮುನ್ನ ಪರೀಕ್ಷೆ -ಎಲ್ಲಾ ಮುಸ್ಲಿಮರ ದೇಹದ ತಾಪಮಾನ ಪರೀಕ್ಷಿಸಬೇಕು -ಮಸೀದಿಯಲ್ಲಿ 1-2 ಮೀ. ಸಾಮಾಜಿಕ ಅಂತರ ಕಡ್ಡಾಯ -10-15 ನಿಮಿಷಗಳಲ್ಲಿ ಪ್ರಾರ್ಥನೆಯನ್ನು ಮುಗಿಸಬೇಕು -ಪ್ರಾರ್ಥನೆಗೆ ಬರುವವರು ಪ್ರೇಯರ್ ಮ್ಯಾಟ್ ತರಬೇಕು -ಸುನ್ನತ್, ನಫೀಲ್ ಪ್ರಾರ್ಥನೆ ಮನೆಯಲ್ಲೇ ಮಾಡಬೇಕು -ಮಸೀದಿ ಆವರಣದಲ್ಲಿ ನಿಂತು ಚರ್ಚೆಯಲ್ಲಿ ತೊಡಗಬಾರದು -ಮಸೀದಿ, ದರ್ಗಾ ಆವರಣದಲ್ಲಿ ಭಿಕ್ಷಾಟನೆ ನಿಷೇಧ -ಗೋರಿಗಳ ಮೇಲೆ ನಮಸ್ಕರಿಸುವುದನ್ನು ನಿಷೇಧ ಈ ರೀತಿ ಮಸೀದಿಗಳು, ದರ್ಗಾಗಳಿಗೆ ರಾಜ್ಯ ಅಲ್ಪಸಂಖ್ಯಾತ ಆಯೋಗ ಕೆಲ ಮಾರ್ಗಸೂಚಿಯನ್ನ ನೀಡಿದೆ.

Published On - 12:07 pm, Sun, 31 May 20

ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ