AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ […]

ನಮಾಜ್​ಗೆ ಹೋಗೋರು ಇದನ್ನ ಪಾಲಿಸಲೇಬೇಕು, ಆಯೋಗದಿಂದ ಮಾರ್ಗಸೂಚಿ ಬಿಡುಗಡೆ
ಆಯೇಷಾ ಬಾನು
|

Updated on:May 31, 2020 | 2:26 PM

Share

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯ ತತ್ತರಿಸಿ ಹೋಗಿತ್ತು. ಕೆಲಸ, ಕಾರ್ಯಗಳಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ರು. ಸದ್ಯ ಲಾಕ್​ಡೌನ್ ಸಡಿಲಿಕೆಯಾಗಿದ್ದು, ರಾಜ್ಯ ನಾರ್ಮಲ್ ಮೂಡ್​ಗೆ ಬಂದಿದೆ. ಜೂನ್ 8ರಿಂದ ಮಸೀದಿ, ದರ್ಗಾ ಓಪನ್‌ಗೆ ಅನುಮತಿ ನೀಡಲಾಗಿದೆ. ರಂಜಾನ್​ಗೂ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದ ಜನ ಮಸೀದಿಗೆ ಬಂದು ನಮಾಜ್ ಮಾಡುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅಲ್ಪಸಂಖ್ಯಾತ ಆಯೋಗದ ಮಾರ್ಗಸೂಚಿ: -ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು -ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ ಬಳಕೆ -ಶೌಚಾಲಯಗಳನ್ನು ಶುಚಿಯಾಗಿ ಇಡಬೇಕು -ಮಸೀದಿಯ ಒಳಗೆ, ಹೊರಗೆ ಹೋಗಲು ಒಂದೇ ದ್ವಾರ -ಪ್ರಾರ್ಥನೆಗೂ ಮುನ್ನ ಸಭಾಂಗಣದಲ್ಲಿ ಫ್ಯೂಮಿಗೇಷನ್ -ಪ್ರಾರ್ಥನಾ ಸಭಾಂಗಣದ ಪ್ರವೇಶಕ್ಕೂ ಮುನ್ನ ಪರೀಕ್ಷೆ -ಎಲ್ಲಾ ಮುಸ್ಲಿಮರ ದೇಹದ ತಾಪಮಾನ ಪರೀಕ್ಷಿಸಬೇಕು -ಮಸೀದಿಯಲ್ಲಿ 1-2 ಮೀ. ಸಾಮಾಜಿಕ ಅಂತರ ಕಡ್ಡಾಯ -10-15 ನಿಮಿಷಗಳಲ್ಲಿ ಪ್ರಾರ್ಥನೆಯನ್ನು ಮುಗಿಸಬೇಕು -ಪ್ರಾರ್ಥನೆಗೆ ಬರುವವರು ಪ್ರೇಯರ್ ಮ್ಯಾಟ್ ತರಬೇಕು -ಸುನ್ನತ್, ನಫೀಲ್ ಪ್ರಾರ್ಥನೆ ಮನೆಯಲ್ಲೇ ಮಾಡಬೇಕು -ಮಸೀದಿ ಆವರಣದಲ್ಲಿ ನಿಂತು ಚರ್ಚೆಯಲ್ಲಿ ತೊಡಗಬಾರದು -ಮಸೀದಿ, ದರ್ಗಾ ಆವರಣದಲ್ಲಿ ಭಿಕ್ಷಾಟನೆ ನಿಷೇಧ -ಗೋರಿಗಳ ಮೇಲೆ ನಮಸ್ಕರಿಸುವುದನ್ನು ನಿಷೇಧ ಈ ರೀತಿ ಮಸೀದಿಗಳು, ದರ್ಗಾಗಳಿಗೆ ರಾಜ್ಯ ಅಲ್ಪಸಂಖ್ಯಾತ ಆಯೋಗ ಕೆಲ ಮಾರ್ಗಸೂಚಿಯನ್ನ ನೀಡಿದೆ.

Published On - 12:07 pm, Sun, 31 May 20

ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!