AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ

ನಾಳೆಯಿಂದ ಹೆಲ್ತ್ ಸೈನ್ಸ್ ಕೋರ್ಸ್​ಗಳು ಅನ್ ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಪುನರ್ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ಯ, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ
ಪೃಥ್ವಿಶಂಕರ
|

Updated on:Nov 30, 2020 | 11:24 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಕಳೆದ 8 ತಿಂಗಳಿಂದ ಮೆಡಿಕಲ್ ಕಾಲೇಜುಗಳು ಬಂದ್​ ಆಗಿದ್ದವು. ನಾಳೆಯಿಂದ (ಡಿ1) ಮೆಡಿಕಲ್ ಕಾಲೇಜುಗಳ ಆರಂಭವಾಗಲಿವೆ.

ವೈದ್ಯಕೀಯ ವಿಜ್ಞಾನ ಕೋರ್ಸ್​ಗಳು ನಾಳೆಯಿಂದ ಅನ್​ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಮತ್ತೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ಈಗಾಗಲೇ ಪ್ರಕಟ ಮಾಡಿರೋ ಗೈಡ್​ಲೈನ್ಸ್​ ಅನ್ವಯ ಮಾಡಿಕೊಂಡು ಕಾಲೇಜುಗಳು ತೆರೆಯಲಿವೆ. ಇಷ್ಟು ದಿನ ಅನ್​ಲೈನ್​ನಲ್ಲಿ ಪಾಠ ಮಾಡಲಾಗುತ್ತಿತ್ತು. ಈಗ ಕಷ್ಟಕರವಾದ ವಿಷಯಗಳು ಹಾಗೂ ಲ್ಯಾಬ್​ ಕ್ಲಾಸ್​ಗಳನ್ನು ಆರಂಭ ಮಾಡಲಾಗುತ್ತಿದೆ. ಭೌತಿಕ ಕ್ಲಾಸ್​ಗಳಿಗೆ ಅವಕಾಶ ಇದ್ದರೂ ಆನ್​ಲೈನ್ ಪಾಠಗಳು ಕೂಡ ಮುಂದುವರಿಯುತ್ತವೆ. ಲ್ಯಾಬ್​ಕ್ಲಾಸ್​ಗಳು ಮುಗಿಯುತ್ತಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ

Published On - 11:22 am, Mon, 30 November 20

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು