AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ

ನಾಳೆಯಿಂದ ಹೆಲ್ತ್ ಸೈನ್ಸ್ ಕೋರ್ಸ್​ಗಳು ಅನ್ ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಪುನರ್ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ಯ, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ
ಪೃಥ್ವಿಶಂಕರ
|

Updated on:Nov 30, 2020 | 11:24 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಕಳೆದ 8 ತಿಂಗಳಿಂದ ಮೆಡಿಕಲ್ ಕಾಲೇಜುಗಳು ಬಂದ್​ ಆಗಿದ್ದವು. ನಾಳೆಯಿಂದ (ಡಿ1) ಮೆಡಿಕಲ್ ಕಾಲೇಜುಗಳ ಆರಂಭವಾಗಲಿವೆ.

ವೈದ್ಯಕೀಯ ವಿಜ್ಞಾನ ಕೋರ್ಸ್​ಗಳು ನಾಳೆಯಿಂದ ಅನ್​ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಮತ್ತೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ಈಗಾಗಲೇ ಪ್ರಕಟ ಮಾಡಿರೋ ಗೈಡ್​ಲೈನ್ಸ್​ ಅನ್ವಯ ಮಾಡಿಕೊಂಡು ಕಾಲೇಜುಗಳು ತೆರೆಯಲಿವೆ. ಇಷ್ಟು ದಿನ ಅನ್​ಲೈನ್​ನಲ್ಲಿ ಪಾಠ ಮಾಡಲಾಗುತ್ತಿತ್ತು. ಈಗ ಕಷ್ಟಕರವಾದ ವಿಷಯಗಳು ಹಾಗೂ ಲ್ಯಾಬ್​ ಕ್ಲಾಸ್​ಗಳನ್ನು ಆರಂಭ ಮಾಡಲಾಗುತ್ತಿದೆ. ಭೌತಿಕ ಕ್ಲಾಸ್​ಗಳಿಗೆ ಅವಕಾಶ ಇದ್ದರೂ ಆನ್​ಲೈನ್ ಪಾಠಗಳು ಕೂಡ ಮುಂದುವರಿಯುತ್ತವೆ. ಲ್ಯಾಬ್​ಕ್ಲಾಸ್​ಗಳು ಮುಗಿಯುತ್ತಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ

Published On - 11:22 am, Mon, 30 November 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ