AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ

ನಾಳೆಯಿಂದ ಹೆಲ್ತ್ ಸೈನ್ಸ್ ಕೋರ್ಸ್​ಗಳು ಅನ್ ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಪುನರ್ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ಯ, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ
ಪೃಥ್ವಿಶಂಕರ
|

Updated on:Nov 30, 2020 | 11:24 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಕಳೆದ 8 ತಿಂಗಳಿಂದ ಮೆಡಿಕಲ್ ಕಾಲೇಜುಗಳು ಬಂದ್​ ಆಗಿದ್ದವು. ನಾಳೆಯಿಂದ (ಡಿ1) ಮೆಡಿಕಲ್ ಕಾಲೇಜುಗಳ ಆರಂಭವಾಗಲಿವೆ.

ವೈದ್ಯಕೀಯ ವಿಜ್ಞಾನ ಕೋರ್ಸ್​ಗಳು ನಾಳೆಯಿಂದ ಅನ್​ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಮತ್ತೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ಈಗಾಗಲೇ ಪ್ರಕಟ ಮಾಡಿರೋ ಗೈಡ್​ಲೈನ್ಸ್​ ಅನ್ವಯ ಮಾಡಿಕೊಂಡು ಕಾಲೇಜುಗಳು ತೆರೆಯಲಿವೆ. ಇಷ್ಟು ದಿನ ಅನ್​ಲೈನ್​ನಲ್ಲಿ ಪಾಠ ಮಾಡಲಾಗುತ್ತಿತ್ತು. ಈಗ ಕಷ್ಟಕರವಾದ ವಿಷಯಗಳು ಹಾಗೂ ಲ್ಯಾಬ್​ ಕ್ಲಾಸ್​ಗಳನ್ನು ಆರಂಭ ಮಾಡಲಾಗುತ್ತಿದೆ. ಭೌತಿಕ ಕ್ಲಾಸ್​ಗಳಿಗೆ ಅವಕಾಶ ಇದ್ದರೂ ಆನ್​ಲೈನ್ ಪಾಠಗಳು ಕೂಡ ಮುಂದುವರಿಯುತ್ತವೆ. ಲ್ಯಾಬ್​ಕ್ಲಾಸ್​ಗಳು ಮುಗಿಯುತ್ತಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ

Published On - 11:22 am, Mon, 30 November 20

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!