AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ

ನಾಳೆಯಿಂದ ಹೆಲ್ತ್ ಸೈನ್ಸ್ ಕೋರ್ಸ್​ಗಳು ಅನ್ ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಪುನರ್ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ಯ, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ
ಪೃಥ್ವಿಶಂಕರ
|

Updated on:Nov 30, 2020 | 11:24 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಕಳೆದ 8 ತಿಂಗಳಿಂದ ಮೆಡಿಕಲ್ ಕಾಲೇಜುಗಳು ಬಂದ್​ ಆಗಿದ್ದವು. ನಾಳೆಯಿಂದ (ಡಿ1) ಮೆಡಿಕಲ್ ಕಾಲೇಜುಗಳ ಆರಂಭವಾಗಲಿವೆ.

ವೈದ್ಯಕೀಯ ವಿಜ್ಞಾನ ಕೋರ್ಸ್​ಗಳು ನಾಳೆಯಿಂದ ಅನ್​ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಮತ್ತೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ಈಗಾಗಲೇ ಪ್ರಕಟ ಮಾಡಿರೋ ಗೈಡ್​ಲೈನ್ಸ್​ ಅನ್ವಯ ಮಾಡಿಕೊಂಡು ಕಾಲೇಜುಗಳು ತೆರೆಯಲಿವೆ. ಇಷ್ಟು ದಿನ ಅನ್​ಲೈನ್​ನಲ್ಲಿ ಪಾಠ ಮಾಡಲಾಗುತ್ತಿತ್ತು. ಈಗ ಕಷ್ಟಕರವಾದ ವಿಷಯಗಳು ಹಾಗೂ ಲ್ಯಾಬ್​ ಕ್ಲಾಸ್​ಗಳನ್ನು ಆರಂಭ ಮಾಡಲಾಗುತ್ತಿದೆ. ಭೌತಿಕ ಕ್ಲಾಸ್​ಗಳಿಗೆ ಅವಕಾಶ ಇದ್ದರೂ ಆನ್​ಲೈನ್ ಪಾಠಗಳು ಕೂಡ ಮುಂದುವರಿಯುತ್ತವೆ. ಲ್ಯಾಬ್​ಕ್ಲಾಸ್​ಗಳು ಮುಗಿಯುತ್ತಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ

Published On - 11:22 am, Mon, 30 November 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!