AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ

ನಾಳೆಯಿಂದ ಹೆಲ್ತ್ ಸೈನ್ಸ್ ಕೋರ್ಸ್​ಗಳು ಅನ್ ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಪುನರ್ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ಯ, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ
ಪೃಥ್ವಿಶಂಕರ
|

Updated on:Nov 30, 2020 | 11:24 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಕಳೆದ 8 ತಿಂಗಳಿಂದ ಮೆಡಿಕಲ್ ಕಾಲೇಜುಗಳು ಬಂದ್​ ಆಗಿದ್ದವು. ನಾಳೆಯಿಂದ (ಡಿ1) ಮೆಡಿಕಲ್ ಕಾಲೇಜುಗಳ ಆರಂಭವಾಗಲಿವೆ.

ವೈದ್ಯಕೀಯ ವಿಜ್ಞಾನ ಕೋರ್ಸ್​ಗಳು ನಾಳೆಯಿಂದ ಅನ್​ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಮತ್ತೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ಈಗಾಗಲೇ ಪ್ರಕಟ ಮಾಡಿರೋ ಗೈಡ್​ಲೈನ್ಸ್​ ಅನ್ವಯ ಮಾಡಿಕೊಂಡು ಕಾಲೇಜುಗಳು ತೆರೆಯಲಿವೆ. ಇಷ್ಟು ದಿನ ಅನ್​ಲೈನ್​ನಲ್ಲಿ ಪಾಠ ಮಾಡಲಾಗುತ್ತಿತ್ತು. ಈಗ ಕಷ್ಟಕರವಾದ ವಿಷಯಗಳು ಹಾಗೂ ಲ್ಯಾಬ್​ ಕ್ಲಾಸ್​ಗಳನ್ನು ಆರಂಭ ಮಾಡಲಾಗುತ್ತಿದೆ. ಭೌತಿಕ ಕ್ಲಾಸ್​ಗಳಿಗೆ ಅವಕಾಶ ಇದ್ದರೂ ಆನ್​ಲೈನ್ ಪಾಠಗಳು ಕೂಡ ಮುಂದುವರಿಯುತ್ತವೆ. ಲ್ಯಾಬ್​ಕ್ಲಾಸ್​ಗಳು ಮುಗಿಯುತ್ತಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ

Published On - 11:22 am, Mon, 30 November 20

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’