AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ

ನಾಳೆಯಿಂದ ಹೆಲ್ತ್ ಸೈನ್ಸ್ ಕೋರ್ಸ್​ಗಳು ಅನ್ ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಪುನರ್ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ಯ, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ರಾಜ್ಯದಲ್ಲಿ ನಾಳೆಯಿಂದ ಮೆಡಿಕಲ್ ಕಾಲೇಜುಗಳ ಆರಂಭ, ಆಫ್​ಲೈನ್​ ಜೊತೆಗೆ ಆನ್​ಲೈನ್​ ತರಗತಿಗಳೂ ಇರುತ್ತವೆ
ಪೃಥ್ವಿಶಂಕರ
|

Updated on:Nov 30, 2020 | 11:24 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಕಳೆದ 8 ತಿಂಗಳಿಂದ ಮೆಡಿಕಲ್ ಕಾಲೇಜುಗಳು ಬಂದ್​ ಆಗಿದ್ದವು. ನಾಳೆಯಿಂದ (ಡಿ1) ಮೆಡಿಕಲ್ ಕಾಲೇಜುಗಳ ಆರಂಭವಾಗಲಿವೆ.

ವೈದ್ಯಕೀಯ ವಿಜ್ಞಾನ ಕೋರ್ಸ್​ಗಳು ನಾಳೆಯಿಂದ ಅನ್​ಲಾಕ್ ಆಗಲಿದ್ದು, ರಾಜೀವ್ ಗಾಂಧಿ ವಿವಿಯ ಎಲ್ಲಾ ಕೋರ್ಸ್​ಗಳು ಮತ್ತೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್​ಗಳು ಆರಂಭವಾಗುತ್ತಿವೆ.

ಈಗಾಗಲೇ ಪ್ರಕಟ ಮಾಡಿರೋ ಗೈಡ್​ಲೈನ್ಸ್​ ಅನ್ವಯ ಮಾಡಿಕೊಂಡು ಕಾಲೇಜುಗಳು ತೆರೆಯಲಿವೆ. ಇಷ್ಟು ದಿನ ಅನ್​ಲೈನ್​ನಲ್ಲಿ ಪಾಠ ಮಾಡಲಾಗುತ್ತಿತ್ತು. ಈಗ ಕಷ್ಟಕರವಾದ ವಿಷಯಗಳು ಹಾಗೂ ಲ್ಯಾಬ್​ ಕ್ಲಾಸ್​ಗಳನ್ನು ಆರಂಭ ಮಾಡಲಾಗುತ್ತಿದೆ. ಭೌತಿಕ ಕ್ಲಾಸ್​ಗಳಿಗೆ ಅವಕಾಶ ಇದ್ದರೂ ಆನ್​ಲೈನ್ ಪಾಠಗಳು ಕೂಡ ಮುಂದುವರಿಯುತ್ತವೆ. ಲ್ಯಾಬ್​ಕ್ಲಾಸ್​ಗಳು ಮುಗಿಯುತ್ತಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಇಲಾಖೆ -ಕಾಲೇಜು ನಡುವಿನ ತಿಕ್ಕಾಟ: ವಿದ್ಯಾರ್ಥಿಗಳಿಗೆ ಎದುರಾಯ್ತು ಸಂಕಷ್ಟ

Published On - 11:22 am, Mon, 30 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?