AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಿಡಿಗೇಡಿಗಳಿಂದ ದಾಳಿ; ಜೆಡಿಎಸ್ ಕಾರ್ಯಕರ್ತರ ವಿರುದ್ಧ ಆರೋಪ

ಅರಿಸಿಕೆರೆ ಶಾಸಕ ಶಿವಲಿಂಗೇಗೌಡ ಅವರ ಬೆಂಬಲಿಗರು ಗಲಾಟೆ ‌ಮಾಡಿ ತೊಂದರೆ ಕೊಡುತ್ತಿದ್ದಾರೆ. ಈ ರೀತಿಯ ದಾಳಿ ನಡೆಸುವಂತೆ ಶಿವಲಿಂಗೇಗೌಡರು ಕುಮ್ಮಕ್ಕು ನೀಡಿದ್ದಾರೆ ಎಂದು ಶೇಖರಪ್ಪ ಪತ್ನಿ ಆರೋಪ ಮಾಡಿದ್ದಾರೆ.

ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಿಡಿಗೇಡಿಗಳಿಂದ ದಾಳಿ; ಜೆಡಿಎಸ್ ಕಾರ್ಯಕರ್ತರ ವಿರುದ್ಧ ಆರೋಪ
ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಿಡಿಗೇಡಿಗಳಿಂದ ದಾಳಿ
preethi shettigar
|

Updated on: Apr 12, 2021 | 10:01 AM

Share

ಹಾಸನ: ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮನೆ ಮೇಲೆ ದಾಳಿ ಮಾಡಿರುವ ಗುಂಪು, ಮನೆಯ ಕಿಟಕಿ ಗಾಜು ಮತ್ತು ಕಾರಿನ ಗಾಜು ಪುಡಿ ಮಾಡಿ ಪರಾರಿಯಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರೇ ಈ ರೀತಿಯ ದುಷ್ಕೃತ್ಯ ಎಸಗಿದ್ದಾರೆ ಎಂದು ಅವರ ವಿರುದ್ಧ ಆರೋಪ ಮಾಡಲಾಗಿದೆ.

ಅರಿಸಿಕೆರೆ ಶಾಸಕ ಶಿವಲಿಂಗೇಗೌಡ ಅವರ ಬೆಂಬಲಿಗರು ಗಲಾಟೆ ‌ಮಾಡಿ ತೊಂದರೆ ಕೊಡುತ್ತಿದ್ದಾರೆ. ಈ ರೀತಿಯ ದಾಳಿ ನಡೆಸುವಂತೆ ಶಿವಲಿಂಗೇಗೌಡರು ಕುಮ್ಮಕ್ಕು ನೀಡಿದ್ದಾರೆ ಎಂದು ಶೇಖರಪ್ಪ ಪತ್ನಿ ಆರೋಪ ಮಾಡಿದ್ದಾರೆ. ಇನ್ನು ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಮತ್ತು 20ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರ ವಿರುದ್ಧ ಆರೋಪ ಮಾಡಲಾಗಿದ್ದು, ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್​ ಜತೆ ಗುರುತಿಸಿಕೊಂಡಿದ್ದ ಶೇಖರಪ್ಪ, ಇತ್ತೀಚೆಗೆ ಸಕ್ರಿಯವಾಗಿ ಬಿಜೆಪಿ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು ಎಂಬ ಕಾರಣಕ್ಕೆ ಈ ರೀತಿಯ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. ಇನ್ನು ರಾಂಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಸುರೇಶ್ ಕೂಡ​ ಪ್ರತಿ ದೂರು ನೀಡಿದ್ದು, ತಮ್ಮ ಮೇಲೆ ಹಲ್ಲೆ ಮಾಡಿ ವಾಹನ ಜಖಂ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​

ಗ್ರಾಮ ಪಂಚಾಯತಿ ಸದಸ್ಯೆ ಮನೆ ಮೇಲೆ ದಾಳಿ; ಮಣ್ಣು ತೆಗೆಯುವ ವಿಚಾರಕ್ಕೆ ಕಿಡಿಗೇಡಿಗಳಿಂದ ದಾಂದಲೆ

(Stone pelt by mischief on the house of BJP leader shekarappa in Hassan)

Follow Us
preethi shettigar
preethi shettigar
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್