AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್​​ಗೆ ರಾಮನಗರ ಬಳಿ ಕಲ್ಲೆಸೆತ, ಗಾಜು ಪುಡಿ

ಕಲ್ಲು ಎಸೆದಿರುವ ರಭಸಕ್ಕೆ ವಂದೆ ಭಾರತ್ ರೈಲಿನ ಗಾಜು ಪುಡಿಪುಡಿಯಾಗಿದೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್​​ಗೆ ರಾಮನಗರ ಬಳಿ ಕಲ್ಲೆಸೆತ, ಗಾಜು ಪುಡಿ
ವಂದೇ ಭಾರತ್ ಎಕ್ಸ್​​ಪ್ರೆಸ್ (ಸಾಂದರ್ಭಿಕ ಚಿತ್ರ)
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jul 07, 2023 | 10:28 PM

Share

ರಾಮನಗರ: ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ (Vande Bharat Express) ಕಿಡಿಗೇಡಿಗಳು ಕಲ್ಲೆಸೆದ ಘಟನೆ ರಾಮನಗರ (Ramanagara) ಬಳಿ ಶುಕ್ರವಾರ ಮಧ್ಯಾಹ್ನ 2.20ರ ಸುಮಾರಿಗೆ ನಡೆದಿದೆ. ರಾಮನಗರ ತಾಲ್ಲೂಕಿನ ವಡೇರಹಳ್ಳಿ ಬಳಿ ಮೈಸೂರನಿಂದ ಬೆಂಗಳೂರು ಕಡೆ ರೈಲು ಸಂಚರಿಸುತ್ತಿದ್ದಾಗ ಕಲ್ಲೆಸೆಯಲಾಗಿದೆ.

ಕಲ್ಲು ಎಸೆದಿರುವ ರಭಸಕ್ಕೆ ವಂದೆ ಭಾರತ್ ರೈಲಿನ ಗಾಜು ಪುಡಿಪುಡಿಯಾಗಿದೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲು ಎಸೆದಿರುವ ಕಿಡಿಗೇಡಿಗಳ ಪತ್ತೆಗೆ ಪೋಲಿಸರು ಬಲೆ ಬೀಸಿದ್ದಾರೆ.

ಇತ್ತೀಚೆಗೆ ನೂತನವಾಗಿ ಸಂಚಾರ ಆರಂಭಿಸಿದ್ದ ಧಾರವಾಡ ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಎರಡು ದಿನಗಳ ಹಿಂದಷ್ಟೇ ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳು ಕಲ್ಲೆಸೆದಿದ್ದರು. ಬೀರೂರು ಪಟ್ಟಣದ ಸಮೀಪ ಕಲ್ಲು ತೂರಾಟ ನಡೆಸಲಾಗಿತ್ತು. ಜುಲೈ 1ರಂದು ಕೂಡ ಧಾರವಾಡದಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ ಕಲ್ಲು ಎಸೆಯಲಾಗಿತ್ತು. ಆರೋಪಿಗಳನ್ನು ನಂತರ ವಶಕ್ಕೆ ಪಡೆಯಲಾಗಿತ್ತು.

ರಾಜ್ಯದ ಇನ್ನಷ್ಟು 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:27 pm, Fri, 7 July 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?