Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್​​ಗೆ ರಾಮನಗರ ಬಳಿ ಕಲ್ಲೆಸೆತ, ಗಾಜು ಪುಡಿ

ಕಲ್ಲು ಎಸೆದಿರುವ ರಭಸಕ್ಕೆ ವಂದೆ ಭಾರತ್ ರೈಲಿನ ಗಾಜು ಪುಡಿಪುಡಿಯಾಗಿದೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್​​ಗೆ ರಾಮನಗರ ಬಳಿ ಕಲ್ಲೆಸೆತ, ಗಾಜು ಪುಡಿ
ವಂದೇ ಭಾರತ್ ಎಕ್ಸ್​​ಪ್ರೆಸ್ (ಸಾಂದರ್ಭಿಕ ಚಿತ್ರ)
Follow us
| Updated By: ಗಣಪತಿ ಶರ್ಮ

Updated on:Jul 07, 2023 | 10:28 PM

ರಾಮನಗರ: ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ (Vande Bharat Express) ಕಿಡಿಗೇಡಿಗಳು ಕಲ್ಲೆಸೆದ ಘಟನೆ ರಾಮನಗರ (Ramanagara) ಬಳಿ ಶುಕ್ರವಾರ ಮಧ್ಯಾಹ್ನ 2.20ರ ಸುಮಾರಿಗೆ ನಡೆದಿದೆ. ರಾಮನಗರ ತಾಲ್ಲೂಕಿನ ವಡೇರಹಳ್ಳಿ ಬಳಿ ಮೈಸೂರನಿಂದ ಬೆಂಗಳೂರು ಕಡೆ ರೈಲು ಸಂಚರಿಸುತ್ತಿದ್ದಾಗ ಕಲ್ಲೆಸೆಯಲಾಗಿದೆ.

ಕಲ್ಲು ಎಸೆದಿರುವ ರಭಸಕ್ಕೆ ವಂದೆ ಭಾರತ್ ರೈಲಿನ ಗಾಜು ಪುಡಿಪುಡಿಯಾಗಿದೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲು ಎಸೆದಿರುವ ಕಿಡಿಗೇಡಿಗಳ ಪತ್ತೆಗೆ ಪೋಲಿಸರು ಬಲೆ ಬೀಸಿದ್ದಾರೆ.

ಇತ್ತೀಚೆಗೆ ನೂತನವಾಗಿ ಸಂಚಾರ ಆರಂಭಿಸಿದ್ದ ಧಾರವಾಡ ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಎರಡು ದಿನಗಳ ಹಿಂದಷ್ಟೇ ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳು ಕಲ್ಲೆಸೆದಿದ್ದರು. ಬೀರೂರು ಪಟ್ಟಣದ ಸಮೀಪ ಕಲ್ಲು ತೂರಾಟ ನಡೆಸಲಾಗಿತ್ತು. ಜುಲೈ 1ರಂದು ಕೂಡ ಧಾರವಾಡದಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ ಕಲ್ಲು ಎಸೆಯಲಾಗಿತ್ತು. ಆರೋಪಿಗಳನ್ನು ನಂತರ ವಶಕ್ಕೆ ಪಡೆಯಲಾಗಿತ್ತು.

ರಾಜ್ಯದ ಇನ್ನಷ್ಟು 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:27 pm, Fri, 7 July 23

ತಾಜಾ ಸುದ್ದಿ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ