AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನದಲ್ಲಿ 15 ಜನರನ್ನು ಕಚ್ಚಿದ ಹುಚ್ಚುನಾಯಿ, ಗ್ರಾಮಸ್ಥರಲ್ಲಿ ಆತಂಕ

ಯರಝರವಿ, ಮಳಗಲಿ, ಹೊಸೂರು ಗ್ರಾಮಗಳು ಸೇರಿದಂತೆ ಮೂರು ಗ್ರಾಮಗಳ ಜನರ ಮೇಲೆ ಎರಗಿದೆ. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರ ಮೇಲೆ ದಾಳಿ ಮಾಡಿದೆ.

ಒಂದೇ ದಿನದಲ್ಲಿ 15 ಜನರನ್ನು ಕಚ್ಚಿದ ಹುಚ್ಚುನಾಯಿ, ಗ್ರಾಮಸ್ಥರಲ್ಲಿ ಆತಂಕ
TV9 Web
| Edited By: |

Updated on: Jul 18, 2021 | 12:18 PM

Share

ಬೆಳಗಾವಿ: ಜಿಲ್ಲೆಯಲ್ಲಿ ಹುಚ್ಚುನಾಯಿಯ ಹಾವಳಿ ಹೆಚ್ಚಾಗಿದೆ. ಒಂದೇ ಒಂದು ಹುಚ್ಚು ನಾಯಿ ಒಂದೇ ದಿನ ಎರಡು ಗಂಟೆ ಅವಧಿಯಲ್ಲಿ ಮೂರು ಗ್ರಾಮದ 15ಕ್ಕೂ ಹೆಚ್ಚು ಜನರ ಮೇಲೆ ಅಟ್ಯಾಕ್ ಮಾಡಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿ ಹುಚ್ಚುನಾಯಿ ನಿನ್ನೇ ಒಂದೇ ದಿನ 15ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ.

ಯರಝರವಿ, ಮಳಗಲಿ, ಹೊಸೂರು ಗ್ರಾಮಗಳು ಸೇರಿದಂತೆ ಮೂರು ಗ್ರಾಮಗಳ ಜನರ ಮೇಲೆ ಎರಗಿದೆ. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರು ಸೇರಿ ಒಟ್ಟು 15 ಜನರ ಮೇಲೆ ದಾಳಿ ಮಾಡಿದೆ. ಗಾಯಗೊಂಡವರನ್ನು ಯರಗಟ್ಟಿ ಸರ್ಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಚ್ಚುನಾಯಿಯ ದಾಳಿ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಜಿಂಕೆ ಮೇಲೆ ನಾಯಿ ದಾಳಿ: ಹೋರಾಟದಲ್ಲಿ ಸಾವಿಗೀಡಾದ ಸಾಧು ಪ್ರಾಣಿ ಅಂತ್ಯಸಂಸ್ಕಾರದ ವೇಳೆ ಕಣ್ಣೀರಿಟ್ಟ ಸ್ಥಳೀಯರು

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?