AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನದಲ್ಲಿ 15 ಜನರನ್ನು ಕಚ್ಚಿದ ಹುಚ್ಚುನಾಯಿ, ಗ್ರಾಮಸ್ಥರಲ್ಲಿ ಆತಂಕ

ಯರಝರವಿ, ಮಳಗಲಿ, ಹೊಸೂರು ಗ್ರಾಮಗಳು ಸೇರಿದಂತೆ ಮೂರು ಗ್ರಾಮಗಳ ಜನರ ಮೇಲೆ ಎರಗಿದೆ. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರ ಮೇಲೆ ದಾಳಿ ಮಾಡಿದೆ.

ಒಂದೇ ದಿನದಲ್ಲಿ 15 ಜನರನ್ನು ಕಚ್ಚಿದ ಹುಚ್ಚುನಾಯಿ, ಗ್ರಾಮಸ್ಥರಲ್ಲಿ ಆತಂಕ
Follow us
TV9 Web
| Updated By: ಆಯೇಷಾ ಬಾನು

Updated on: Jul 18, 2021 | 12:18 PM

ಬೆಳಗಾವಿ: ಜಿಲ್ಲೆಯಲ್ಲಿ ಹುಚ್ಚುನಾಯಿಯ ಹಾವಳಿ ಹೆಚ್ಚಾಗಿದೆ. ಒಂದೇ ಒಂದು ಹುಚ್ಚು ನಾಯಿ ಒಂದೇ ದಿನ ಎರಡು ಗಂಟೆ ಅವಧಿಯಲ್ಲಿ ಮೂರು ಗ್ರಾಮದ 15ಕ್ಕೂ ಹೆಚ್ಚು ಜನರ ಮೇಲೆ ಅಟ್ಯಾಕ್ ಮಾಡಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿ ಹುಚ್ಚುನಾಯಿ ನಿನ್ನೇ ಒಂದೇ ದಿನ 15ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ.

ಯರಝರವಿ, ಮಳಗಲಿ, ಹೊಸೂರು ಗ್ರಾಮಗಳು ಸೇರಿದಂತೆ ಮೂರು ಗ್ರಾಮಗಳ ಜನರ ಮೇಲೆ ಎರಗಿದೆ. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರು ಸೇರಿ ಒಟ್ಟು 15 ಜನರ ಮೇಲೆ ದಾಳಿ ಮಾಡಿದೆ. ಗಾಯಗೊಂಡವರನ್ನು ಯರಗಟ್ಟಿ ಸರ್ಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಚ್ಚುನಾಯಿಯ ದಾಳಿ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಜಿಂಕೆ ಮೇಲೆ ನಾಯಿ ದಾಳಿ: ಹೋರಾಟದಲ್ಲಿ ಸಾವಿಗೀಡಾದ ಸಾಧು ಪ್ರಾಣಿ ಅಂತ್ಯಸಂಸ್ಕಾರದ ವೇಳೆ ಕಣ್ಣೀರಿಟ್ಟ ಸ್ಥಳೀಯರು

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್