AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನದಲ್ಲಿ 15 ಜನರನ್ನು ಕಚ್ಚಿದ ಹುಚ್ಚುನಾಯಿ, ಗ್ರಾಮಸ್ಥರಲ್ಲಿ ಆತಂಕ

ಯರಝರವಿ, ಮಳಗಲಿ, ಹೊಸೂರು ಗ್ರಾಮಗಳು ಸೇರಿದಂತೆ ಮೂರು ಗ್ರಾಮಗಳ ಜನರ ಮೇಲೆ ಎರಗಿದೆ. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರ ಮೇಲೆ ದಾಳಿ ಮಾಡಿದೆ.

ಒಂದೇ ದಿನದಲ್ಲಿ 15 ಜನರನ್ನು ಕಚ್ಚಿದ ಹುಚ್ಚುನಾಯಿ, ಗ್ರಾಮಸ್ಥರಲ್ಲಿ ಆತಂಕ
TV9 Web
| Updated By: ಆಯೇಷಾ ಬಾನು|

Updated on: Jul 18, 2021 | 12:18 PM

Share

ಬೆಳಗಾವಿ: ಜಿಲ್ಲೆಯಲ್ಲಿ ಹುಚ್ಚುನಾಯಿಯ ಹಾವಳಿ ಹೆಚ್ಚಾಗಿದೆ. ಒಂದೇ ಒಂದು ಹುಚ್ಚು ನಾಯಿ ಒಂದೇ ದಿನ ಎರಡು ಗಂಟೆ ಅವಧಿಯಲ್ಲಿ ಮೂರು ಗ್ರಾಮದ 15ಕ್ಕೂ ಹೆಚ್ಚು ಜನರ ಮೇಲೆ ಅಟ್ಯಾಕ್ ಮಾಡಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿ ಹುಚ್ಚುನಾಯಿ ನಿನ್ನೇ ಒಂದೇ ದಿನ 15ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ.

ಯರಝರವಿ, ಮಳಗಲಿ, ಹೊಸೂರು ಗ್ರಾಮಗಳು ಸೇರಿದಂತೆ ಮೂರು ಗ್ರಾಮಗಳ ಜನರ ಮೇಲೆ ಎರಗಿದೆ. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರು ಸೇರಿ ಒಟ್ಟು 15 ಜನರ ಮೇಲೆ ದಾಳಿ ಮಾಡಿದೆ. ಗಾಯಗೊಂಡವರನ್ನು ಯರಗಟ್ಟಿ ಸರ್ಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಚ್ಚುನಾಯಿಯ ದಾಳಿ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಜಿಂಕೆ ಮೇಲೆ ನಾಯಿ ದಾಳಿ: ಹೋರಾಟದಲ್ಲಿ ಸಾವಿಗೀಡಾದ ಸಾಧು ಪ್ರಾಣಿ ಅಂತ್ಯಸಂಸ್ಕಾರದ ವೇಳೆ ಕಣ್ಣೀರಿಟ್ಟ ಸ್ಥಳೀಯರು

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್