AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಉಲ್ಲಂಘಿಸಿ ತರಗತಿ ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಡಾ.ಕೆ.ಸುಧಾಕರ್ ಟ್ವೀಟ್

ಬೆಂಗಳೂರು: ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ. ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ […]

ನಿಯಮ ಉಲ್ಲಂಘಿಸಿ ತರಗತಿ ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಡಾ.ಕೆ.ಸುಧಾಕರ್ ಟ್ವೀಟ್
ಡಾ.ಕೆ.ಸುಧಾಕರ್​
Follow us
shruti hegde
|

Updated on: Mar 11, 2021 | 4:35 PM

ಬೆಂಗಳೂರು: ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟವರು, ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಿರಿ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್​ ಮಾಡಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದು ನನ್ನನ್ನು ಚಿಂತೆಗೀಡು ಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದರ ಜೊತೆಗೆ ಸಾಮಾಜಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಟ್ವೀಟ್​ ಮೂಲಕ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ಒಂದೇ ಶಾಲೆಯ 229 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು; 8 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ಇದನ್ನೂ ಓದಿ: School Reopen: ಫೆ. 22ರಿಂದ 6-8 ತರಗತಿಗಳಿಗೆ ಪೂರ್ಣ ಶಾಲೆ ಆರಂಭ -ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್