AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕ ದೂರವಾಗಿ, ಶಾಲೆಗೆ ಹತ್ತಿರವಾಗುತ್ತಿರುವ ವಿದ್ಯಾರ್ಥಿಗಳು; ಆದರೆ ಬಸ್​ಗಳಿಲ್ಲದೆ ಪರದಾಟ

ಕೊರೊನಾ ಆತಂಕ ದೂರವಾಗುತ್ತಿದ್ದಂತೆಯೇ ಎಲ್ಲೆಡೆ ಶಾಲೆ ಕಾಲೇಜು ಆರಂಭವಾಗಿದೆ. ಆದರೆ ಶಾಲೆಗಳಿಗೆ, ಕಾಲೇಜಿಗೆ ತೆರಳಲು ಬಸ್​ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡೋ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚುವರಿ ಬಸ್​ ನೀಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊರೊನಾ ಆತಂಕ ದೂರವಾಗಿ, ಶಾಲೆಗೆ ಹತ್ತಿರವಾಗುತ್ತಿರುವ ವಿದ್ಯಾರ್ಥಿಗಳು; ಆದರೆ ಬಸ್​ಗಳಿಲ್ಲದೆ ಪರದಾಟ
ಹೆಚ್ಚುವರಿ ಬಸ್​ಗಳಿಲ್ಲದೇ ಬಾಗಿಲಂಚಿನವೆರೆಗೆ ನಿಂತು ಪ್ರಯಾಣಿಸುತ್ತಿರುವ ಕಾಲೇಜು ವಿದ್ಯಾರ್ಥಿಗಳು
shruti hegde
| Edited By: |

Updated on: Feb 04, 2021 | 5:45 PM

Share

ಹಾಸನ: ಕೊರೊನಾ ಆತಂಕ ದೂರವಾಗುತ್ತಿದ್ದಂತೆಯೇ ಎಲ್ಲೆಡೆ ಶಾಲೆ ಕಾಲೇಜು ಆರಂಭವಾಗಿದೆ. ಆದರೆ ಶಾಲೆಗಳಿಗೆ, ಕಾಲೇಜಿಗೆ ತೆರಳಲು ಬಸ್​ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡೋ ಸ್ಥಿತಿ ನಿರ್ಮಾಣವಾಗಿದ್ದು, ಜಿಲ್ಲಾಡಳಿತದ ವಿರುದ್ದ ವಿದ್ಯಾರ್ಥಿಗಳು ಕಿಡಿ ಕಾರಿದ್ದಾರೆ. ಹಾಗೂ ಅರಕಲಗೂಡು ತಾಲ್ಲೂಕಿನ ಸಂತೆಮರೂರು ಬಳಿ ಇಂದು ತಮ್ಮ ಮಾರ್ಗದ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ನಿತ್ಯವೂ ಪರದಾಡಿಕೊಂಡು ಪ್ರಯಾಣ ಕಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಜೀವದ ಹಂಗು ತೊರೆದು ಬಸ್​ನ ಬಾಗಿಲಂಚಿನವರೆಗೂ ವಿದ್ಯಾರ್ಥಿಗಳು ನಿಂತು ಪ್ರಯಾಣ ಮಾಡುವಂತಾಗಿದೆ. ಹೆಚ್ಚುವರಿ ಬಸ್ ನೀಡಿ ಎಂದರೆ ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇರೆ ಬೇರೆ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿಗಳು ಅರಕಲಗೂಡಿಗೆ ಕಾಲೇಜಿಗೆ ಬರುತ್ತಾರೆ. ಆದರೆ, ಕಾಲೇಜು ಸಮಯಕ್ಕೆ ಇರುವುದು ಒಂದೇ ಬಸ್ಸು. ಹಾಗಾಗಿ ಈ ಸಮಯದಲ್ಲಿ ಹೆಚ್ಚುವರಿಯಾಗಿ ಬಸ್ ಸಂಚಾರಕ್ಕೆ ಅವಕಾಶ ನೀಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಂದ ಪ್ರತಿಭಟನೆ.. ಏಕೆ?

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ