AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕ ದೂರವಾಗಿ, ಶಾಲೆಗೆ ಹತ್ತಿರವಾಗುತ್ತಿರುವ ವಿದ್ಯಾರ್ಥಿಗಳು; ಆದರೆ ಬಸ್​ಗಳಿಲ್ಲದೆ ಪರದಾಟ

ಕೊರೊನಾ ಆತಂಕ ದೂರವಾಗುತ್ತಿದ್ದಂತೆಯೇ ಎಲ್ಲೆಡೆ ಶಾಲೆ ಕಾಲೇಜು ಆರಂಭವಾಗಿದೆ. ಆದರೆ ಶಾಲೆಗಳಿಗೆ, ಕಾಲೇಜಿಗೆ ತೆರಳಲು ಬಸ್​ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡೋ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚುವರಿ ಬಸ್​ ನೀಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊರೊನಾ ಆತಂಕ ದೂರವಾಗಿ, ಶಾಲೆಗೆ ಹತ್ತಿರವಾಗುತ್ತಿರುವ ವಿದ್ಯಾರ್ಥಿಗಳು; ಆದರೆ ಬಸ್​ಗಳಿಲ್ಲದೆ ಪರದಾಟ
ಹೆಚ್ಚುವರಿ ಬಸ್​ಗಳಿಲ್ಲದೇ ಬಾಗಿಲಂಚಿನವೆರೆಗೆ ನಿಂತು ಪ್ರಯಾಣಿಸುತ್ತಿರುವ ಕಾಲೇಜು ವಿದ್ಯಾರ್ಥಿಗಳು
shruti hegde
| Edited By: ಸಾಧು ಶ್ರೀನಾಥ್​|

Updated on: Feb 04, 2021 | 5:45 PM

Share

ಹಾಸನ: ಕೊರೊನಾ ಆತಂಕ ದೂರವಾಗುತ್ತಿದ್ದಂತೆಯೇ ಎಲ್ಲೆಡೆ ಶಾಲೆ ಕಾಲೇಜು ಆರಂಭವಾಗಿದೆ. ಆದರೆ ಶಾಲೆಗಳಿಗೆ, ಕಾಲೇಜಿಗೆ ತೆರಳಲು ಬಸ್​ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡೋ ಸ್ಥಿತಿ ನಿರ್ಮಾಣವಾಗಿದ್ದು, ಜಿಲ್ಲಾಡಳಿತದ ವಿರುದ್ದ ವಿದ್ಯಾರ್ಥಿಗಳು ಕಿಡಿ ಕಾರಿದ್ದಾರೆ. ಹಾಗೂ ಅರಕಲಗೂಡು ತಾಲ್ಲೂಕಿನ ಸಂತೆಮರೂರು ಬಳಿ ಇಂದು ತಮ್ಮ ಮಾರ್ಗದ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ನಿತ್ಯವೂ ಪರದಾಡಿಕೊಂಡು ಪ್ರಯಾಣ ಕಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಜೀವದ ಹಂಗು ತೊರೆದು ಬಸ್​ನ ಬಾಗಿಲಂಚಿನವರೆಗೂ ವಿದ್ಯಾರ್ಥಿಗಳು ನಿಂತು ಪ್ರಯಾಣ ಮಾಡುವಂತಾಗಿದೆ. ಹೆಚ್ಚುವರಿ ಬಸ್ ನೀಡಿ ಎಂದರೆ ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇರೆ ಬೇರೆ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿಗಳು ಅರಕಲಗೂಡಿಗೆ ಕಾಲೇಜಿಗೆ ಬರುತ್ತಾರೆ. ಆದರೆ, ಕಾಲೇಜು ಸಮಯಕ್ಕೆ ಇರುವುದು ಒಂದೇ ಬಸ್ಸು. ಹಾಗಾಗಿ ಈ ಸಮಯದಲ್ಲಿ ಹೆಚ್ಚುವರಿಯಾಗಿ ಬಸ್ ಸಂಚಾರಕ್ಕೆ ಅವಕಾಶ ನೀಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಂದ ಪ್ರತಿಭಟನೆ.. ಏಕೆ?

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು