AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್‌ನಲ್ಲಿ‌ ಪ್ರಯಾಣದ ವಿಚಾರಕ್ಕೆ ಜಗಳ; ಗುಂಡ್ಲಾಪುರ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಿತ್ತಾಟ

ಬಸ್​ನಲ್ಲಿ ತೆರಳುವಾಗ ಪ್ರಯಾಣದ ವಿಚಾರಕ್ಕಾಗಿ ವಿದ್ಯಾರ್ಥಿಗಳು ಪರಸ್ಪರ ಕಿತ್ತಾಡಿಕೊಂಡ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಬಸ್‌ನಲ್ಲಿ‌ ಪ್ರಯಾಣದ ವಿಚಾರಕ್ಕೆ ಜಗಳ; ಗುಂಡ್ಲಾಪುರ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಿತ್ತಾಟ
ಪ್ರಯಾಣ ವಿಚಾರಕ್ಕೆ ಜಗಳವಾಡುತ್ತಿರುವ ಕಾಲೇಜು ವಿದ್ಯಾರ್ಥಿಗಳು
shruti hegde
| Edited By: |

Updated on:Mar 25, 2021 | 2:35 PM

Share

ಯಾದಗಿರಿ: ಬಸ್​ನಲ್ಲಿ ಪ್ರಯಾಣದ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ಏರ್ಪಟ್ಟಿದೆ. ಜಗಳ ಅತಿರೇಕಕ್ಕೆ ಹೋಗಿದ್ದು, ಹೊಡೆದಾಡಿಕೊಳ್ಳುವವರೆಗೆ ಜಗಳ ಮುಂದುವರೆದಿದೆ. ಘಟನೆ ಶಹಾಪುರ ತಾಲೂಕಿನ ಗುಂಡ್ಲಾಪುರ ತಾಲೂಕಿನಲ್ಲಿ ನಡೆದಿದೆ.

ನಗನೂರು ಹಾಗೂ ಗುಂಡ್ಲಾಪುರ ಗ್ರಾಮದಲ್ಲಿ ಪ್ರಯಾಣಿಕರಿಗೆ ಬಸ್​ ಸಮಸ್ಯೆ ಹಿನ್ನೆಲೆಯಲ್ಲಿ ಗುಂಡ್ಲಾಪುರ ಗ್ರಾಮದ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 7.30ಕ್ಕೆ ವಿಶೇಷ ಬಸ್​ ಕಲ್ಪಿಸಲಾಗಿದೆ. ಆದರೂ ವಿದ್ಯಾರ್ಥಿಗಳು 8 ಗಂಟೆಗೆ ನಗನೂರಿನಿಂದ ಬರುವ ಬಸ್​ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ನಗನೂರಿನಿಂದ ಬರುವ ಬಸ್​ಗಳು ಭರ್ತಿಯಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ನಗನೂರು ಮತ್ತು ಗುಂಡ್ಲಾಪುರ ಗ್ರಾಮದ ವಿದ್ಯಾರ್ಥಿಗಳ ಮಧ್ಯೆ ಜಗಳ ಏರ್ಪಟ್ಟಿದೆ.

ಬಸ್​ನಲ್ಲಿ ತೆರಳುವಾಗಲೇ ಜಗಳ ಆರಂಭಗೊಂಡಿದೆ. ಇದನ್ನು ಗಮನಿಸಿದ ಚಾಲಕ ಬಸ್​ ನಿಲ್ಲಿಸಿದ್ದಾರೆ. ರಸ್ತೆಗೆ ಇಳಿದು ರಸ್ತೆಯ ಮಧ್ಯದಲ್ಲೇ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

student fight in yadagiri

ಜಗಳವಾಡುತ್ತಿರುವ ಕಾಲೇಜು ವಿದ್ಯಾರ್ಥಿಗಳು

ಇದನ್ನೂ ಓದಿ: ಯಾದಗಿರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಸಿಗುತ್ತಿಲ್ಲ; ವಿದ್ಯಾರ್ಥಿಗಳ ಆರೋಪ

ಗದಗ: ಬಾಟಲ್​ಗಳಲ್ಲಿ ದೋಣಿ ನಿರ್ಮಿಸಿ ಯಶಸ್ಸು ಕಂಡ ಸರ್ಕಾರಿ ಶಾಲೆ ವಿದ್ಯಾರ್ಥಿಗಳು

Published On - 12:46 pm, Thu, 25 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ