AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್‌ನಲ್ಲಿ‌ ಪ್ರಯಾಣದ ವಿಚಾರಕ್ಕೆ ಜಗಳ; ಗುಂಡ್ಲಾಪುರ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಿತ್ತಾಟ

ಬಸ್​ನಲ್ಲಿ ತೆರಳುವಾಗ ಪ್ರಯಾಣದ ವಿಚಾರಕ್ಕಾಗಿ ವಿದ್ಯಾರ್ಥಿಗಳು ಪರಸ್ಪರ ಕಿತ್ತಾಡಿಕೊಂಡ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಬಸ್‌ನಲ್ಲಿ‌ ಪ್ರಯಾಣದ ವಿಚಾರಕ್ಕೆ ಜಗಳ; ಗುಂಡ್ಲಾಪುರ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಿತ್ತಾಟ
ಪ್ರಯಾಣ ವಿಚಾರಕ್ಕೆ ಜಗಳವಾಡುತ್ತಿರುವ ಕಾಲೇಜು ವಿದ್ಯಾರ್ಥಿಗಳು
shruti hegde
| Edited By: |

Updated on:Mar 25, 2021 | 2:35 PM

Share

ಯಾದಗಿರಿ: ಬಸ್​ನಲ್ಲಿ ಪ್ರಯಾಣದ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ಏರ್ಪಟ್ಟಿದೆ. ಜಗಳ ಅತಿರೇಕಕ್ಕೆ ಹೋಗಿದ್ದು, ಹೊಡೆದಾಡಿಕೊಳ್ಳುವವರೆಗೆ ಜಗಳ ಮುಂದುವರೆದಿದೆ. ಘಟನೆ ಶಹಾಪುರ ತಾಲೂಕಿನ ಗುಂಡ್ಲಾಪುರ ತಾಲೂಕಿನಲ್ಲಿ ನಡೆದಿದೆ.

ನಗನೂರು ಹಾಗೂ ಗುಂಡ್ಲಾಪುರ ಗ್ರಾಮದಲ್ಲಿ ಪ್ರಯಾಣಿಕರಿಗೆ ಬಸ್​ ಸಮಸ್ಯೆ ಹಿನ್ನೆಲೆಯಲ್ಲಿ ಗುಂಡ್ಲಾಪುರ ಗ್ರಾಮದ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 7.30ಕ್ಕೆ ವಿಶೇಷ ಬಸ್​ ಕಲ್ಪಿಸಲಾಗಿದೆ. ಆದರೂ ವಿದ್ಯಾರ್ಥಿಗಳು 8 ಗಂಟೆಗೆ ನಗನೂರಿನಿಂದ ಬರುವ ಬಸ್​ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ನಗನೂರಿನಿಂದ ಬರುವ ಬಸ್​ಗಳು ಭರ್ತಿಯಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ನಗನೂರು ಮತ್ತು ಗುಂಡ್ಲಾಪುರ ಗ್ರಾಮದ ವಿದ್ಯಾರ್ಥಿಗಳ ಮಧ್ಯೆ ಜಗಳ ಏರ್ಪಟ್ಟಿದೆ.

ಬಸ್​ನಲ್ಲಿ ತೆರಳುವಾಗಲೇ ಜಗಳ ಆರಂಭಗೊಂಡಿದೆ. ಇದನ್ನು ಗಮನಿಸಿದ ಚಾಲಕ ಬಸ್​ ನಿಲ್ಲಿಸಿದ್ದಾರೆ. ರಸ್ತೆಗೆ ಇಳಿದು ರಸ್ತೆಯ ಮಧ್ಯದಲ್ಲೇ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

student fight in yadagiri

ಜಗಳವಾಡುತ್ತಿರುವ ಕಾಲೇಜು ವಿದ್ಯಾರ್ಥಿಗಳು

ಇದನ್ನೂ ಓದಿ: ಯಾದಗಿರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಸಿಗುತ್ತಿಲ್ಲ; ವಿದ್ಯಾರ್ಥಿಗಳ ಆರೋಪ

ಗದಗ: ಬಾಟಲ್​ಗಳಲ್ಲಿ ದೋಣಿ ನಿರ್ಮಿಸಿ ಯಶಸ್ಸು ಕಂಡ ಸರ್ಕಾರಿ ಶಾಲೆ ವಿದ್ಯಾರ್ಥಿಗಳು

Published On - 12:46 pm, Thu, 25 March 21

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್