AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್‌ನಲ್ಲಿ‌ ಪ್ರಯಾಣದ ವಿಚಾರಕ್ಕೆ ಜಗಳ; ಗುಂಡ್ಲಾಪುರ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಿತ್ತಾಟ

ಬಸ್​ನಲ್ಲಿ ತೆರಳುವಾಗ ಪ್ರಯಾಣದ ವಿಚಾರಕ್ಕಾಗಿ ವಿದ್ಯಾರ್ಥಿಗಳು ಪರಸ್ಪರ ಕಿತ್ತಾಡಿಕೊಂಡ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಬಸ್‌ನಲ್ಲಿ‌ ಪ್ರಯಾಣದ ವಿಚಾರಕ್ಕೆ ಜಗಳ; ಗುಂಡ್ಲಾಪುರ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಿತ್ತಾಟ
ಪ್ರಯಾಣ ವಿಚಾರಕ್ಕೆ ಜಗಳವಾಡುತ್ತಿರುವ ಕಾಲೇಜು ವಿದ್ಯಾರ್ಥಿಗಳು
shruti hegde
| Edited By: |

Updated on:Mar 25, 2021 | 2:35 PM

Share

ಯಾದಗಿರಿ: ಬಸ್​ನಲ್ಲಿ ಪ್ರಯಾಣದ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ಏರ್ಪಟ್ಟಿದೆ. ಜಗಳ ಅತಿರೇಕಕ್ಕೆ ಹೋಗಿದ್ದು, ಹೊಡೆದಾಡಿಕೊಳ್ಳುವವರೆಗೆ ಜಗಳ ಮುಂದುವರೆದಿದೆ. ಘಟನೆ ಶಹಾಪುರ ತಾಲೂಕಿನ ಗುಂಡ್ಲಾಪುರ ತಾಲೂಕಿನಲ್ಲಿ ನಡೆದಿದೆ.

ನಗನೂರು ಹಾಗೂ ಗುಂಡ್ಲಾಪುರ ಗ್ರಾಮದಲ್ಲಿ ಪ್ರಯಾಣಿಕರಿಗೆ ಬಸ್​ ಸಮಸ್ಯೆ ಹಿನ್ನೆಲೆಯಲ್ಲಿ ಗುಂಡ್ಲಾಪುರ ಗ್ರಾಮದ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 7.30ಕ್ಕೆ ವಿಶೇಷ ಬಸ್​ ಕಲ್ಪಿಸಲಾಗಿದೆ. ಆದರೂ ವಿದ್ಯಾರ್ಥಿಗಳು 8 ಗಂಟೆಗೆ ನಗನೂರಿನಿಂದ ಬರುವ ಬಸ್​ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ನಗನೂರಿನಿಂದ ಬರುವ ಬಸ್​ಗಳು ಭರ್ತಿಯಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ನಗನೂರು ಮತ್ತು ಗುಂಡ್ಲಾಪುರ ಗ್ರಾಮದ ವಿದ್ಯಾರ್ಥಿಗಳ ಮಧ್ಯೆ ಜಗಳ ಏರ್ಪಟ್ಟಿದೆ.

ಬಸ್​ನಲ್ಲಿ ತೆರಳುವಾಗಲೇ ಜಗಳ ಆರಂಭಗೊಂಡಿದೆ. ಇದನ್ನು ಗಮನಿಸಿದ ಚಾಲಕ ಬಸ್​ ನಿಲ್ಲಿಸಿದ್ದಾರೆ. ರಸ್ತೆಗೆ ಇಳಿದು ರಸ್ತೆಯ ಮಧ್ಯದಲ್ಲೇ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

student fight in yadagiri

ಜಗಳವಾಡುತ್ತಿರುವ ಕಾಲೇಜು ವಿದ್ಯಾರ್ಥಿಗಳು

ಇದನ್ನೂ ಓದಿ: ಯಾದಗಿರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಸಿಗುತ್ತಿಲ್ಲ; ವಿದ್ಯಾರ್ಥಿಗಳ ಆರೋಪ

ಗದಗ: ಬಾಟಲ್​ಗಳಲ್ಲಿ ದೋಣಿ ನಿರ್ಮಿಸಿ ಯಶಸ್ಸು ಕಂಡ ಸರ್ಕಾರಿ ಶಾಲೆ ವಿದ್ಯಾರ್ಥಿಗಳು

Published On - 12:46 pm, Thu, 25 March 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ