AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೇ ಪರೀಕ್ಷೆ; Fees ಕಟ್ಟದಿದ್ರೆ ಹಾಲ್ ​ಟಿಕೆಟ್​ ಕೊಡಲ್ವಂತೆ – ಅಮಿರ್ತಾ ಇನ್​ಸ್ಟಿಟ್ಯೂಟ್ ವಿರುದ್ಧ ಕಿರುಕುಳದ ಆರೋಪ

ರಾಜರಾಜೇಶ್ವರಿನಗರದಲ್ಲಿರುವ ಅಮಿರ್ತಾ ಇನ್​ಸ್ಟಿಟ್ಯೂಟ್​ ವಿರುದ್ಧ ಫೀಸ್​ಗಾಗಿ ಒತ್ತಡ ಹೇರಿರುವ ಆರೋಪ ಕೇಳಿಬಂದಿದೆ. ಹೋಟೆಲ್​ ಮ್ಯಾನೇಜ್​ಮೆಂಟ್​ ವಿದ್ಯಾರ್ಥಿಗಳಿಗೆ ಸಂಸ್ಥೆ ಫೀಸ್​ ವಿಚಾರವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಸೋಮವಾರವೇ ಪರೀಕ್ಷೆ; Fees ಕಟ್ಟದಿದ್ರೆ ಹಾಲ್ ​ಟಿಕೆಟ್​ ಕೊಡಲ್ವಂತೆ - ಅಮಿರ್ತಾ ಇನ್​ಸ್ಟಿಟ್ಯೂಟ್ ವಿರುದ್ಧ ಕಿರುಕುಳದ ಆರೋಪ
ಅಮಿರ್ತಾ ಇನ್​ಸ್ಟಿಟ್ಯೂಟ್
KUSHAL V
|

Updated on:Feb 13, 2021 | 6:35 PM

Share

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿರುವ ಅಮಿರ್ತಾ ಇನ್​ಸ್ಟಿಟ್ಯೂಟ್​ ವಿರುದ್ಧ ಫೀಸ್​ಗಾಗಿ ಒತ್ತಡ ಹೇರಿರುವ ಆರೋಪ ಕೇಳಿಬಂದಿದೆ. ಹೋಟೆಲ್​ ಮ್ಯಾನೇಜ್​ಮೆಂಟ್​ ವಿದ್ಯಾರ್ಥಿಗಳಿಗೆ ಸಂಸ್ಥೆ ಫೀಸ್​ ವಿಚಾರವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. College Fees

‘ಪೂರ್ತಿ ಶುಲ್ಕ ಪಾವತಿಸಿದರೆ ಮಾತ್ರ ಹಾಲ್​ ಟಿಕೆಟ್​ ನೀಡ್ತೇವೆ’ ಪೂರ್ತಿ ಶುಲ್ಕ ಪಾವತಿಸಿದರೆ ಮಾತ್ರ ಹಾಲ್​ ಟಿಕೆಟ್​ ನೀಡ್ತೇವೆ ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಸೂಚನೆ ನೀಡಿದೆಯಂತೆ. ಅಂದ ಹಾಗೆ, ನಿನ್ನೆ ಅರ್ಧ ಫೀಸ್ ಕಟ್ಟುವಂತೆ ಸೂಚಿಸಿದ್ದ ಆಡಳಿತ ಮಂಡಳಿ ಇಂದು ಏಕಾಏಕಿ ಪೂರ್ತಿ ಶುಲ್ಕ ಪಾವತಿಸುವಂತೆ ಸೂಚನೆ ಕೊಟ್ಟಿದೆ. ಇಲ್ಲದಿದ್ದರೆ, ಹಾಲ್​ ಟಿಕೆಟ್​ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆಯಂತೆ. ಈ ಮೂಲಕ, ಹಾಲ್​ ಟಿಕೆಟ್​ ನೀಡದೆ ಆಡಳಿತ ಮಂಡಳಿ ಸತಾಯಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದೀಗ, ಏಕಾಏಕಿ ಪೂರ್ತಿ ಶುಲ್ಕ ಕೇಳಿದ್ದಕ್ಕೆ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಅಂದ ಹಾಗೆ, ಹೋಟೆಲ್​ ಮ್ಯಾನೇಜ್​ಮೆಂಟ್ ಕೋರ್ಸ್​ಗೆ ವಾರ್ಷಿಕ ಶುಲ್ಕ 75,000 ರೂಪಾಯಿ. ವಾರ್ಷಿಕ ಶುಲ್ಕವನ್ನು ಒಂದೇ ಬಾರಿಗೆ ಪಾವತಿಸಿ ಎಂದು ಕಾಲೇಜಿನ ಆಡಳಿತ ಮಂಡಳಿ ಸೂಚಿಸಿದೆಯಂತೆ. 3ನೇ ಸೆಮಿಸ್ಟರ್​ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಸೂಚನೆ ಕೊಟ್ಟಿದೆಯಂತೆ.

ಈ ನಡುವೆ, ಸೋಮವಾರ ಪರೀಕ್ಷೆ ಇದ್ದರೂ ಹಾಲ್​ ಟಿಕೆಟ್​ ನೀಡುತ್ತಿಲ್ಲ. ಹಾಲ್ ​ಟಿಕೆಟ್​ಗಾಗಿ ಅಲೆದು ಅಲೆದು ಸುಸ್ತಾಗಿ ಹೋಗಿದ್ದೇವೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

BNG FEES TORTURE 1

ವಿದ್ಯಾರ್ಥಿಗಳು ಕಟ್ಟಿರುವ ಫೀಸ್​ನ ವಿವರ

ಇದನ್ನೂ ಓದಿ: ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಗಲಾಟೆ ಮಾಡಿಕೊಂಡನಲ್ಲ ಅವನಾ? -ವಿಜಯೇಂದ್ರ ಟಾಂಗ್​

Published On - 6:02 pm, Sat, 13 February 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ