AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೇ ಪರೀಕ್ಷೆ; Fees ಕಟ್ಟದಿದ್ರೆ ಹಾಲ್ ​ಟಿಕೆಟ್​ ಕೊಡಲ್ವಂತೆ – ಅಮಿರ್ತಾ ಇನ್​ಸ್ಟಿಟ್ಯೂಟ್ ವಿರುದ್ಧ ಕಿರುಕುಳದ ಆರೋಪ

ರಾಜರಾಜೇಶ್ವರಿನಗರದಲ್ಲಿರುವ ಅಮಿರ್ತಾ ಇನ್​ಸ್ಟಿಟ್ಯೂಟ್​ ವಿರುದ್ಧ ಫೀಸ್​ಗಾಗಿ ಒತ್ತಡ ಹೇರಿರುವ ಆರೋಪ ಕೇಳಿಬಂದಿದೆ. ಹೋಟೆಲ್​ ಮ್ಯಾನೇಜ್​ಮೆಂಟ್​ ವಿದ್ಯಾರ್ಥಿಗಳಿಗೆ ಸಂಸ್ಥೆ ಫೀಸ್​ ವಿಚಾರವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಸೋಮವಾರವೇ ಪರೀಕ್ಷೆ; Fees ಕಟ್ಟದಿದ್ರೆ ಹಾಲ್ ​ಟಿಕೆಟ್​ ಕೊಡಲ್ವಂತೆ - ಅಮಿರ್ತಾ ಇನ್​ಸ್ಟಿಟ್ಯೂಟ್ ವಿರುದ್ಧ ಕಿರುಕುಳದ ಆರೋಪ
ಅಮಿರ್ತಾ ಇನ್​ಸ್ಟಿಟ್ಯೂಟ್
Follow us
KUSHAL V
|

Updated on:Feb 13, 2021 | 6:35 PM

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿರುವ ಅಮಿರ್ತಾ ಇನ್​ಸ್ಟಿಟ್ಯೂಟ್​ ವಿರುದ್ಧ ಫೀಸ್​ಗಾಗಿ ಒತ್ತಡ ಹೇರಿರುವ ಆರೋಪ ಕೇಳಿಬಂದಿದೆ. ಹೋಟೆಲ್​ ಮ್ಯಾನೇಜ್​ಮೆಂಟ್​ ವಿದ್ಯಾರ್ಥಿಗಳಿಗೆ ಸಂಸ್ಥೆ ಫೀಸ್​ ವಿಚಾರವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. College Fees

‘ಪೂರ್ತಿ ಶುಲ್ಕ ಪಾವತಿಸಿದರೆ ಮಾತ್ರ ಹಾಲ್​ ಟಿಕೆಟ್​ ನೀಡ್ತೇವೆ’ ಪೂರ್ತಿ ಶುಲ್ಕ ಪಾವತಿಸಿದರೆ ಮಾತ್ರ ಹಾಲ್​ ಟಿಕೆಟ್​ ನೀಡ್ತೇವೆ ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಸೂಚನೆ ನೀಡಿದೆಯಂತೆ. ಅಂದ ಹಾಗೆ, ನಿನ್ನೆ ಅರ್ಧ ಫೀಸ್ ಕಟ್ಟುವಂತೆ ಸೂಚಿಸಿದ್ದ ಆಡಳಿತ ಮಂಡಳಿ ಇಂದು ಏಕಾಏಕಿ ಪೂರ್ತಿ ಶುಲ್ಕ ಪಾವತಿಸುವಂತೆ ಸೂಚನೆ ಕೊಟ್ಟಿದೆ. ಇಲ್ಲದಿದ್ದರೆ, ಹಾಲ್​ ಟಿಕೆಟ್​ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆಯಂತೆ. ಈ ಮೂಲಕ, ಹಾಲ್​ ಟಿಕೆಟ್​ ನೀಡದೆ ಆಡಳಿತ ಮಂಡಳಿ ಸತಾಯಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದೀಗ, ಏಕಾಏಕಿ ಪೂರ್ತಿ ಶುಲ್ಕ ಕೇಳಿದ್ದಕ್ಕೆ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಅಂದ ಹಾಗೆ, ಹೋಟೆಲ್​ ಮ್ಯಾನೇಜ್​ಮೆಂಟ್ ಕೋರ್ಸ್​ಗೆ ವಾರ್ಷಿಕ ಶುಲ್ಕ 75,000 ರೂಪಾಯಿ. ವಾರ್ಷಿಕ ಶುಲ್ಕವನ್ನು ಒಂದೇ ಬಾರಿಗೆ ಪಾವತಿಸಿ ಎಂದು ಕಾಲೇಜಿನ ಆಡಳಿತ ಮಂಡಳಿ ಸೂಚಿಸಿದೆಯಂತೆ. 3ನೇ ಸೆಮಿಸ್ಟರ್​ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಸೂಚನೆ ಕೊಟ್ಟಿದೆಯಂತೆ.

ಈ ನಡುವೆ, ಸೋಮವಾರ ಪರೀಕ್ಷೆ ಇದ್ದರೂ ಹಾಲ್​ ಟಿಕೆಟ್​ ನೀಡುತ್ತಿಲ್ಲ. ಹಾಲ್ ​ಟಿಕೆಟ್​ಗಾಗಿ ಅಲೆದು ಅಲೆದು ಸುಸ್ತಾಗಿ ಹೋಗಿದ್ದೇವೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

BNG FEES TORTURE 1

ವಿದ್ಯಾರ್ಥಿಗಳು ಕಟ್ಟಿರುವ ಫೀಸ್​ನ ವಿವರ

ಇದನ್ನೂ ಓದಿ: ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಗಲಾಟೆ ಮಾಡಿಕೊಂಡನಲ್ಲ ಅವನಾ? -ವಿಜಯೇಂದ್ರ ಟಾಂಗ್​

Published On - 6:02 pm, Sat, 13 February 21

ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ