AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಠಡಿಗಳು ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜು ಆವರಣದಲ್ಲೇ ಪಾಠ ಕಲಿತ ವಿದ್ಯಾರ್ಥಿಗಳು!

ಇತ್ತೀಚೆಗೆ ನಡೆದ ಗ್ರಾ.ಪಂ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇದೇ ಕಾಲೇಜಿನಲ್ಲಿ ಆಯೋಜನೆ ಮಾಡಲಾಗಿದ್ದು ಹಲವು ಕೊಠಡಿಗಳನ್ನ ಬಳಕೆ ಮಾಡಿಕೊಳ್ಳಲಾಗಿತ್ತು. ಹೀಗಾಗಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕೂರಿಸಿ ಸುಮಾರು 60 ಮಕ್ಕಳಿಗೆ ಪಾಠ ಮಾಡಲಾಗಿದೆ.

ಕೊಠಡಿಗಳು ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜು ಆವರಣದಲ್ಲೇ ಪಾಠ ಕಲಿತ ವಿದ್ಯಾರ್ಥಿಗಳು!
ಕಾಲೇಜು ಆವರಣದಲ್ಲೇ ಪಾಠ ಕಲಿಯುತ್ತಿರುವ ವಿದ್ಯಾರ್ಥಿಗಳು
ಆಯೇಷಾ ಬಾನು
ಆಯೇಷಾ ಬಾನು|

Updated on:Jan 01, 2021 | 1:36 PM

Share

ಮಂಡ್ಯ: ಜನವರಿ 1, 2021ರಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಲಾಗಿದೆ. ಆದರೆ ಹತ್ತು ತಿಂಗಳ ನಂತರ ಶಾಲೆಗೆ ಬಂದ ಮಕ್ಕಳನ್ನ ಶಾಲಾ ಆವರಣದಲ್ಲೇ ಕೂರಿಸಿ ಪಾಠ ಮಾಡಿರೋ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕೂರಿಸಿ ಸುಮಾರು 60 ಮಕ್ಕಳಿಗೆ ಪಾಠ ಮಾಡಲಾಗಿದೆ. ಇತ್ತೀಚೆಗೆ ನಡೆದ ಗ್ರಾ.ಪಂ. ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇದೇ ಕಾಲೇಜಿನಲ್ಲಿ ಆಯೋಜನೆ ಮಾಡಲಾಗಿದ್ದು ಹಲವು ಕೊಠಡಿಗಳನ್ನ ಬಳಕೆ ಮಾಡಿಕೊಳ್ಳಲಾಗಿತ್ತು.

ಆದ್ರೆ ಈ ರೀತಿ ಬಳಕೆ ಮಾಡಿಕೊಳ್ಳಲಾಗಿದ್ದ ಕೊಠಡಿಗಳನ್ನು ಇನ್ನೂ ಸ್ವಚ್ಚಗೊಳಿಸದ ಕಾರಣ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಗಳನ್ನ ಕಾಲೇಜು ಆವರಣದಲ್ಲೇ‌ ಕೂರಿಸಿ ಪಾಠ ಮಾಡಿದ್ದಾರೆ. ಈ ರೀತಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮಕ್ಕಳು ಕಾಲೇಜು ಇದ್ದರೂ ಆವರಣದಲ್ಲೇ ಪಾಠ ಕಲಿಯುವಂತಾಯಿತು.

ಕೊಠಡಿಗಳು ಗ್ರಾಮ ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜಿಗೆ ಬಂದ ವಿದ್ಯಾರ್ಥಿಗಳು ವಾಪಸ್​

Published On - 1:34 pm, Fri, 1 January 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​