AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೆ ಸಿದ್ಧತೆ: ಹಾಜರಾತಿ ಇಲ್ಲ ಅಂದ್ರೂ SSLC ಸ್ಟೂಡೆಂಟ್ಸ್ ಪರೀಕ್ಷೆ ಬರೆಯಬಹುದು..

ಪರೀಕ್ಷೆ ಬರೆಯಲು ಪ್ರತಿವರ್ಷ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಹಾಜರಾತಿ ವಿನಾಯಿತಿ ನೀಡಲಾಗಿದೆ. ಹಾಜರಾತಿ ಕಡಿಮೆ ಇದ್ದ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಬಹುದಾಗಿದೆ.

ಪರೀಕ್ಷೆಗೆ ಸಿದ್ಧತೆ: ಹಾಜರಾತಿ ಇಲ್ಲ ಅಂದ್ರೂ SSLC ಸ್ಟೂಡೆಂಟ್ಸ್ ಪರೀಕ್ಷೆ ಬರೆಯಬಹುದು..
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Jan 21, 2021 | 10:11 AM

Share

ಬೆಂಗಳೂರು: ಪ್ರಸಕ್ತ ವರ್ಷ SSLC ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲ ಎನ್ನುವ ಮೂಲಕ ಸರ್ಕಾರ SSLC ವಿದ್ಯಾರ್ಥಿಗಳಿಗೆ ಭಾರಿ ಗುಡ್ ನ್ಯೂಸ್ ಕೊಟ್ಟಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಶಾಲೆ-ಕಾಲೇಜುಗಳಿಗೆ ಹೋಗದೆ ವಿದ್ಯಾರ್ಥಿಗಳ ಬದುಕು ತಂತ್ರವಾಗಿತ್ತು. ಸದ್ಯ ಶಾಲಾ-ಕಾಲೇಜು ತೆರೆದು ಎಂದಿನಂತೆ ತರಗತಿಗಳು ಆರಂಭವಾಗಿದೆ. ಆದರೆ ಕೆಲ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಸಕ್ತ ಪರಿಸ್ಥಿತಿ ಗಮನಿಸಿ SSLC ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಕೆಲ ವಿನಾಯಿತಿಗಳನ್ನು ಕೊಟ್ಟಿದೆ. SSLC ವಿದ್ಯಾರ್ಥಿಗಳಿಗೆ ಭಾರಿ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯಲು ಪ್ರತಿವರ್ಷ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಹಾಜರಾತಿ ವಿನಾಯಿತಿ ನೀಡಲಾಗಿದೆ. ಹಾಜರಾತಿ ಕಡಿಮೆ ಇದ್ದ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಬಹುದಾಗಿದೆ.

ಪ್ರೌಢಶಿಕ್ಷಣ ಮಂಡಳಿಯಿಂದ ಪರೀಕ್ಷೆಗೆ ಮಾರ್ಗಸೂಚಿ – ಈ ವರ್ಷ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲ -ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯಬಹುದು -ಫೆ.1ರಿಂದ ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭ -ಫೆ.15ರವರೆಗೆ ವಿದ್ಯಾರ್ಥಿಗಳ ಮಾಹಿತಿ ಅಪ್‌ಲೋಡ್ -ಫೆ.17ರಿಂದ ಫೆ.22ರವರೆಗೆ ಶುಲ್ಕ ಪಾವತಿಗೆ ಅವಕಾಶ

SSLC ಹಾಗೂ ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ದಿನಾಂಕ ಪ್ರಕಟ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ