AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೆ ಸಿದ್ಧತೆ: ಹಾಜರಾತಿ ಇಲ್ಲ ಅಂದ್ರೂ SSLC ಸ್ಟೂಡೆಂಟ್ಸ್ ಪರೀಕ್ಷೆ ಬರೆಯಬಹುದು..

ಪರೀಕ್ಷೆ ಬರೆಯಲು ಪ್ರತಿವರ್ಷ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಹಾಜರಾತಿ ವಿನಾಯಿತಿ ನೀಡಲಾಗಿದೆ. ಹಾಜರಾತಿ ಕಡಿಮೆ ಇದ್ದ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಬಹುದಾಗಿದೆ.

ಪರೀಕ್ಷೆಗೆ ಸಿದ್ಧತೆ: ಹಾಜರಾತಿ ಇಲ್ಲ ಅಂದ್ರೂ SSLC ಸ್ಟೂಡೆಂಟ್ಸ್ ಪರೀಕ್ಷೆ ಬರೆಯಬಹುದು..
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Jan 21, 2021 | 10:11 AM

Share

ಬೆಂಗಳೂರು: ಪ್ರಸಕ್ತ ವರ್ಷ SSLC ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲ ಎನ್ನುವ ಮೂಲಕ ಸರ್ಕಾರ SSLC ವಿದ್ಯಾರ್ಥಿಗಳಿಗೆ ಭಾರಿ ಗುಡ್ ನ್ಯೂಸ್ ಕೊಟ್ಟಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಶಾಲೆ-ಕಾಲೇಜುಗಳಿಗೆ ಹೋಗದೆ ವಿದ್ಯಾರ್ಥಿಗಳ ಬದುಕು ತಂತ್ರವಾಗಿತ್ತು. ಸದ್ಯ ಶಾಲಾ-ಕಾಲೇಜು ತೆರೆದು ಎಂದಿನಂತೆ ತರಗತಿಗಳು ಆರಂಭವಾಗಿದೆ. ಆದರೆ ಕೆಲ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಸಕ್ತ ಪರಿಸ್ಥಿತಿ ಗಮನಿಸಿ SSLC ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಕೆಲ ವಿನಾಯಿತಿಗಳನ್ನು ಕೊಟ್ಟಿದೆ. SSLC ವಿದ್ಯಾರ್ಥಿಗಳಿಗೆ ಭಾರಿ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯಲು ಪ್ರತಿವರ್ಷ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಹಾಜರಾತಿ ವಿನಾಯಿತಿ ನೀಡಲಾಗಿದೆ. ಹಾಜರಾತಿ ಕಡಿಮೆ ಇದ್ದ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಬಹುದಾಗಿದೆ.

ಪ್ರೌಢಶಿಕ್ಷಣ ಮಂಡಳಿಯಿಂದ ಪರೀಕ್ಷೆಗೆ ಮಾರ್ಗಸೂಚಿ – ಈ ವರ್ಷ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲ -ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯಬಹುದು -ಫೆ.1ರಿಂದ ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭ -ಫೆ.15ರವರೆಗೆ ವಿದ್ಯಾರ್ಥಿಗಳ ಮಾಹಿತಿ ಅಪ್‌ಲೋಡ್ -ಫೆ.17ರಿಂದ ಫೆ.22ರವರೆಗೆ ಶುಲ್ಕ ಪಾವತಿಗೆ ಅವಕಾಶ

SSLC ಹಾಗೂ ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ದಿನಾಂಕ ಪ್ರಕಟ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು