AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೆ ಸಿದ್ಧತೆ: ಹಾಜರಾತಿ ಇಲ್ಲ ಅಂದ್ರೂ SSLC ಸ್ಟೂಡೆಂಟ್ಸ್ ಪರೀಕ್ಷೆ ಬರೆಯಬಹುದು..

ಪರೀಕ್ಷೆ ಬರೆಯಲು ಪ್ರತಿವರ್ಷ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಹಾಜರಾತಿ ವಿನಾಯಿತಿ ನೀಡಲಾಗಿದೆ. ಹಾಜರಾತಿ ಕಡಿಮೆ ಇದ್ದ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಬಹುದಾಗಿದೆ.

ಪರೀಕ್ಷೆಗೆ ಸಿದ್ಧತೆ: ಹಾಜರಾತಿ ಇಲ್ಲ ಅಂದ್ರೂ SSLC ಸ್ಟೂಡೆಂಟ್ಸ್ ಪರೀಕ್ಷೆ ಬರೆಯಬಹುದು..
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 21, 2021 | 10:11 AM

Share

ಬೆಂಗಳೂರು: ಪ್ರಸಕ್ತ ವರ್ಷ SSLC ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲ ಎನ್ನುವ ಮೂಲಕ ಸರ್ಕಾರ SSLC ವಿದ್ಯಾರ್ಥಿಗಳಿಗೆ ಭಾರಿ ಗುಡ್ ನ್ಯೂಸ್ ಕೊಟ್ಟಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಶಾಲೆ-ಕಾಲೇಜುಗಳಿಗೆ ಹೋಗದೆ ವಿದ್ಯಾರ್ಥಿಗಳ ಬದುಕು ತಂತ್ರವಾಗಿತ್ತು. ಸದ್ಯ ಶಾಲಾ-ಕಾಲೇಜು ತೆರೆದು ಎಂದಿನಂತೆ ತರಗತಿಗಳು ಆರಂಭವಾಗಿದೆ. ಆದರೆ ಕೆಲ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಸಕ್ತ ಪರಿಸ್ಥಿತಿ ಗಮನಿಸಿ SSLC ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಕೆಲ ವಿನಾಯಿತಿಗಳನ್ನು ಕೊಟ್ಟಿದೆ. SSLC ವಿದ್ಯಾರ್ಥಿಗಳಿಗೆ ಭಾರಿ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯಲು ಪ್ರತಿವರ್ಷ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಹಾಜರಾತಿ ವಿನಾಯಿತಿ ನೀಡಲಾಗಿದೆ. ಹಾಜರಾತಿ ಕಡಿಮೆ ಇದ್ದ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಬಹುದಾಗಿದೆ.

ಪ್ರೌಢಶಿಕ್ಷಣ ಮಂಡಳಿಯಿಂದ ಪರೀಕ್ಷೆಗೆ ಮಾರ್ಗಸೂಚಿ – ಈ ವರ್ಷ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲ -ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯಬಹುದು -ಫೆ.1ರಿಂದ ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭ -ಫೆ.15ರವರೆಗೆ ವಿದ್ಯಾರ್ಥಿಗಳ ಮಾಹಿತಿ ಅಪ್‌ಲೋಡ್ -ಫೆ.17ರಿಂದ ಫೆ.22ರವರೆಗೆ ಶುಲ್ಕ ಪಾವತಿಗೆ ಅವಕಾಶ

SSLC ಹಾಗೂ ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ದಿನಾಂಕ ಪ್ರಕಟ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ