ರಾತ್ರಿ ಪಾಸಾದ ವಿದ್ಯಾರ್ಥಿಗಳು ಬೆಳಗಾಗುವಷ್ಟರಲ್ಲಿ ಫೇಲ್! ಬೆಂಗಳೂರು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಎಡವಟ್ಟಿಗೆ ವಿದ್ಯಾರ್ಥಿಗಳ ಆಕ್ರೋಶ

ಆಕ್ರೋಶಗೊಂಡಿದ್ದ ವಿದ್ಯಾರ್ಥಿಗಳು ಅಧಿಕಾರಿಗಳ ಯಡವಟ್ಟನ್ನು ಪ್ರಶ್ನಿಸಿದ್ದಾರೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು ಮತ್ತೊಂದು ಯಡವಟ್ಟು ಮಾಡಿದ್ದಾರೆ.

ರಾತ್ರಿ ಪಾಸಾದ ವಿದ್ಯಾರ್ಥಿಗಳು ಬೆಳಗಾಗುವಷ್ಟರಲ್ಲಿ ಫೇಲ್! ಬೆಂಗಳೂರು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಎಡವಟ್ಟಿಗೆ ವಿದ್ಯಾರ್ಥಿಗಳ ಆಕ್ರೋಶ
ಸಾಂದರ್ಭಿಕ ಚಿತ್ರ
Follow us
| Updated By: sandhya thejappa

Updated on:Jun 27, 2022 | 12:08 PM

ಬೆಂಗಳೂರು: ಫಲಿತಾಂಶ ಪ್ರಕಟಣೆ ವೇಳೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ (Visvesvaraya Technological University) ಎಡವಟ್ಟು ಮಾಡಿದ್ದು, ವಿದ್ಯಾರ್ಥಿಗಳು (Students) ವಿಟಿಯು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫಲಿತಾಂಶ ತಿದ್ದುಪಡಿ ವೇಳೆಯಲ್ಲೂ ಸಾಲು ಸಾಲು ಎಡವಟ್ಟಾಗಿದ್ದು, ರಾತ್ರಿ ಪಾಸಾದ ವಿದ್ಯಾರ್ಥಿಗಳು ಬೆಳಗಾಗೋ ಅಷ್ಟರಲ್ಲಿ ಫೇಲ್ ಆಗಿದ್ದಾರೆ. ಪ್ರತಿ ವಿಷಯಕ್ಕೆ 60 ಅಂಕಗಳಿಗೆ ಲಿಖಿತ ಪರೀಕ್ಷೆ ಹಾಗೂ 40 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ಇರುತ್ತದೆ. ಗರಿಷ್ಠ 100 ಅಂಕಗಳಿಗೆ ಮೌಲ್ಯಮಾಪನ ನಡೆಸಲಾಗುತ್ತದೆ. ಆದರೆ 80 ಅಂಕ ಪಡೆದವರು ಫೇಲ್ ಅಂತ ಫಲಿತಾಂಶ ಪ್ರಕಟ ಮಾಡಿದ್ದಾರೆ.

ಆಕ್ರೋಶಗೊಂಡಿದ್ದ ವಿದ್ಯಾರ್ಥಿಗಳು ಅಧಿಕಾರಿಗಳ ಯಡವಟ್ಟನ್ನು ಪ್ರಶ್ನಿಸಿದ್ದಾರೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು ಮತ್ತೊಂದು ಯಡವಟ್ಟು ಮಾಡಿದ್ದಾರೆ. ಫಲಿತಾಂಶ ನೀಡಿದ ದಿನ ಪಾಸಾಗಿದ್ದ ವಿದ್ಯಾರ್ಥಿಗಳು ಮಾರನೇ ದಿನ ಫೇಲ್ ಎಂದು ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಬೇಡಿ ಎಂದು ಸಿಡಿದೆದ್ದ ಎನ್ಎಸ್ಯುಐ ವಿದ್ಯಾರ್ಥಿಗಳು, ಸಮಸ್ಯೆ ಸರಿಪಡಿಸದಿದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಜನಾದ್ರಿ ಬೆಟ್ಟ ಹತ್ತಿ ಹನುಮನ ದರ್ಶನ ಪಡೆದರು ಹಿಂದಿನ ಮೈಸೂರು ಒಡೆಯರ್ ಸಂಸ್ಥಾನದ ಯದುವೀರ್ ಮತ್ತು ತ್ರಿಷಿಕಾ

ಇದನ್ನೂ ಓದಿ
Image
ಇಂಡಿಯಲ್ಲಿರುವ ಗುರುದೇವ್ ರಾನಡೆ ಆಶ್ರಮದಲ್ಲಿ ಎರಡು ದಿನ ವಿಶ್ರಾಂತಿ ಪಡೆದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
Ashadha Amavasya 2022: ಆಷಾಢ ಅಮಾವಾಸ್ಯೆ ಯಾವಾಗ? ಪೂಜಾ ವಿಧಾನ ಹಾಗೂ ಶುಭ ಮುಹೂರ್ತ
Image
IKEA Nagasandra Store:  9 ಫುಟ್​ಬಾಲ್​ ಸ್ಟೇಡಿಯಂನಷ್ಟು ದೊಡ್ಡ IKEA ಸ್ಟೋರ್ ನಾಗಸಂದ್ರದಲ್ಲಿ ಆರಂಭ; 2ರಿಂದ 3 ಗಂಟೆ ಕಾಯೋದು ತಪ್ಪಿಲ್ಲ!

ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ, ತಾಂತ್ರಿಕ ಸಮಸ್ಯೆಯಿಂದ ಈ ರೀತಿ ಆಗಿದೆ. ಯಾವುದೋ ಒಂದು ವಿಷಯದಲ್ಲಿ ಮಾತ್ರ ಸಮಸ್ಯೆ ಆಗಿತ್ತು. ಇಂಟರ್ನಲ್ 40, ಥಿಯರಿ 60 ಸೇರಿ 100 ಅಂಕಕ್ಕೆ ಪರೀಕ್ಷೆ ನಡೆಯುತ್ತದೆ. ಸ್ಕೇಲ್ ಡೌನ್ ಮಾಡಿ 60 ಅಂಕಗಳಿಗೆ ತೆಗೆದುಕೊಳ್ಳಬೇಕು. ಪರೀಕ್ಷಾ ಫಲಿತಾಂಶ ಅಪ್ಲೋಡ್ ಮಾಡುವಾಗ ಎಡವಟ್ಟಾಗಿದೆ. ಲೋಪ ಬಂದ ತಕ್ಷಣ ಅಲರ್ಟ್ ಆಗಿ ಫಲಿತಾಂಶ ಕೊಟ್ಟಿದ್ದೇವೆ ಎಂದರು.

ಇದನ್ನೂ ಓದಿ: ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ

Published On - 12:06 pm, Mon, 27 June 22

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು