AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಬಸ್​ಗಳಿಲ್ಲದೆ ಪರದಾಟ; ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

ಜಿಲ್ಲೆಯಲ್ಲಿ ಬಸ್​ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರಿಯಾಗಿ ಬಸ್​ ಇಲ್ಲ. ಈ ಕಾರಣದಿಂದ ಓಡಾಡಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಪ್ಪಳದಲ್ಲಿ ಬಸ್​ಗಳಿಲ್ಲದೆ ಪರದಾಟ; ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
ಬಸ್​ ವ್ಯವಸ್ಥೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ
shruti hegde
| Edited By: ಸಾಧು ಶ್ರೀನಾಥ್​|

Updated on: Feb 23, 2021 | 3:08 PM

Share

ಕೊಪ್ಪಳ: ಜಿಲ್ಲೆಯಲ್ಲಿ ಬಸ್​ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರಿಯಾಗಿ ಬಸ್​ ಇಲ್ಲ. ಈ ಕಾರಣದಿಂದ ಓಡಾಡಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್​ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದಾರೆ.

ಒಂದೇ ಬಸ್​ನಲ್ಲಿ ವನಬಳ್ಳಾರಿ, ಗಬ್ಬೂರು, ಕಲ್ಲತಾವರಗೇರಾ ಹಾಲಳ್ಳಿ, ಬಸಾಪೂರ, ಕಿಡದಾಳ ಗ್ರಾಮಗಳ ಜನರು ಬರುತ್ತಾರೆ. ಸುಮಾರು 200ಕ್ಕೂ ಹೆಚ್ಚು ಜನರು ಒಂದೇ ಬಸ್​ನಲ್ಲಿ ಇರುತ್ತಾರೆ. ಬಸ್​ ಒಳಗಡೆ ಜಾಗವೇ ಇರುವುದಿಲ್ಲ. ಹಾಗಾಗಿ ಬಸ್​ ಟಾಪ್​ ಮೇಲೆ ಕುಳಿತು ವಿದ್ಯಾರ್ಥಿಗಳು ಬರುವಂತಹ ಪರಿಸ್ಥಿತಿ ಎದುರಾಗಿದೆ. ಈ ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನಮಗೆ ಬಸ್​ನಲ್ಲಿ ಬರಲು ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳೊಂದಿಗೆ ವಿದ್ಯಾರ್ಥಿಗಳ ಮಾತಿನ ಚಕಮಕಿ ನಡೆದಿದೆ.

ವಿದ್ಯಾರ್ಥಿಗಳ ಪರದಾಟ

ಬೆಳಿಗ್ಗೆ ಬಸ್​ ಹತ್ತುವಾಗ ನೂಕುನುಗ್ಗಲು ಆಗುತ್ತಿರುತ್ತದೆ. ಇದರಿಂದ ಬಸ್​ ಹತ್ತಲು ಸಾಧ್ಯವಾಗುವುದಿಲ್ಲ. ಹೆಚ್ಚುವರಿ ಬಸ್​ಗಳನ್ನು ಬಿಟ್ಟರೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ. ಅನೇಕ ಊರುಗಳಿಂದ ಹಲವಾರು ವಿದ್ಯಾರ್ಥಿಗಳು ಕಾಲೇಜಿಗೆ, ಶಾಲೆಗೆ ತೆರಳಬೇಕು. ಒಂದೇ ಬಸ್​ ಬರುತ್ತಿರುವುದು ಕಷ್ಟವಾಗುತ್ತಿದೆ. ಅದೇ ಬಸ್ಸಿಗೆ ಒಟ್ಟು 200ಕ್ಕೂ ಹೆಚ್ಚು ಜನರು ಪ್ರಯಾಣ ನಡೆಸುತ್ತಾರೆ. ನಿಲ್ಲಲೂ ಜಾಗವಿರುವುದಿಲ್ಲ. ಕೇವಲ ವಿದ್ಯಾರ್ಥಿಗಳೊಂದೇ ಅಲ್ಲದೇ ಸಾರ್ವಜನಿಕರು ಕೂಡಾ ಪ್ರಯಾಣ ನಡೆಸುತ್ತಾರೆ. ಎಲ್ಲರಿಗಾಗಿ ಬಸ್​ ಅವಶ್ಯಕತೆ ಇದೆ ಎಂದು ಪ್ರತಿಭಟನೆ ಕೈಗೊಂಡಿದ್ದಾರೆ.

student protest in koppala

ವಿದ್ಯಾರ್ಥಿಗಳ ಪ್ರತಿಭಟನೆ

ಇದನ್ನೂ ಓದಿ: SSLC Exam 2020: ಹೊಸಕೋಟೆ, ಮಾಲೂರು ಡಿಪೋ ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಟ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ