AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಂದ ಪ್ರತಿಭಟನೆ.. ಏಕೆ?

ದಾವಣಗೆರೆಯ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನ ಆಡಳಿತ ಮಂಡಳಿ ಕೆಲ ಶಿಕ್ಷಕರನ್ನು ತೆಗೆದು ಹಾಕಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ನಿರ್ಧಾರ ವಿರೋಧಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಂದ ಪ್ರತಿಭಟನೆ.. ಏಕೆ?
ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 01, 2021 | 2:32 PM

Share

ದಾವಣಗೆರೆ: 10 ತಿಂಗಳ ಬಳಿಕ ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜು ರೀ ಓಪನ್ ಆಗಿವೆ. ವಿದ್ಯಾರ್ಥಿಗಳು ಸಂತೋಷದಿಂದ ಕಾಲೇಜಿನತ್ತ ಮುಖ ಮಾಡಿದ್ದಾರೆ. ಆದರೆ ಬೆಣ್ಣೆ ನಗರಿ ದಾವಣಗೆರೆಯ ಕಾಲೇಜೊಂದರಲ್ಲಿ ಬೇರೆಯೇ ಚಿತ್ರಣ ಕಂಡು ಬಂದಿದೆ.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆಯ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನ ಆಡಳಿತ ಮಂಡಳಿ ಕೆಲ ಶಿಕ್ಷಕರನ್ನು ತೆಗೆದು ಹಾಕಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ನಿರ್ಧಾರ ವಿರೋಧಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.

ಹಾಗೂ ತೆಗೆದು ಹಾಕಿರುವ ಶಿಕ್ಷಕರನ್ನು ಸೇವೆಗೆ ಮತ್ತೆ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಆದ್ರೆ ವಿದ್ಯಾರ್ಥಿಗಳ ಹೋರಾಟಕ್ಕೆ ಕಾಲೇಜು ಆಡಳಿತ ಮಂಡಳಿ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಒಟ್ಟಿನಲ್ಲಿ ಕಾಲೇಜು ಆರಂಭದ ಮೊದಲ ದಿನವೇ ವಿಘ್ನ, ಗೊಂದಲ ಶುರುವಾಗಿದೆ. ವಿದ್ಯಾರ್ಥಿಗಳು ಒಂದು ಬೇಡಿಕೆ ಇಟ್ಟಿದ್ದು ಕಾಲೇಜು ಕ್ಯಾರೆ ಅಂತಿಲ್ಲ. ಮುಂದೆ ಇದು ಯಾವ ಹಂತಕ್ಕೆ ಬರುತ್ತೆ ಎಂದು ಕಾದು ನೋಡಬೇಕಿದೆ.

ಕೊಠಡಿಗಳು ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜು ಆವರಣದಲ್ಲೇ ಪಾಠ ಕಲಿತ ವಿದ್ಯಾರ್ಥಿಗಳು!

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ