AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಂದ ಪ್ರತಿಭಟನೆ.. ಏಕೆ?

ದಾವಣಗೆರೆಯ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನ ಆಡಳಿತ ಮಂಡಳಿ ಕೆಲ ಶಿಕ್ಷಕರನ್ನು ತೆಗೆದು ಹಾಕಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ನಿರ್ಧಾರ ವಿರೋಧಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಂದ ಪ್ರತಿಭಟನೆ.. ಏಕೆ?
ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಆಯೇಷಾ ಬಾನು
| Edited By: |

Updated on: Jan 01, 2021 | 2:32 PM

Share

ದಾವಣಗೆರೆ: 10 ತಿಂಗಳ ಬಳಿಕ ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜು ರೀ ಓಪನ್ ಆಗಿವೆ. ವಿದ್ಯಾರ್ಥಿಗಳು ಸಂತೋಷದಿಂದ ಕಾಲೇಜಿನತ್ತ ಮುಖ ಮಾಡಿದ್ದಾರೆ. ಆದರೆ ಬೆಣ್ಣೆ ನಗರಿ ದಾವಣಗೆರೆಯ ಕಾಲೇಜೊಂದರಲ್ಲಿ ಬೇರೆಯೇ ಚಿತ್ರಣ ಕಂಡು ಬಂದಿದೆ.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆಯ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನ ಆಡಳಿತ ಮಂಡಳಿ ಕೆಲ ಶಿಕ್ಷಕರನ್ನು ತೆಗೆದು ಹಾಕಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ನಿರ್ಧಾರ ವಿರೋಧಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.

ಹಾಗೂ ತೆಗೆದು ಹಾಕಿರುವ ಶಿಕ್ಷಕರನ್ನು ಸೇವೆಗೆ ಮತ್ತೆ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಆದ್ರೆ ವಿದ್ಯಾರ್ಥಿಗಳ ಹೋರಾಟಕ್ಕೆ ಕಾಲೇಜು ಆಡಳಿತ ಮಂಡಳಿ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಒಟ್ಟಿನಲ್ಲಿ ಕಾಲೇಜು ಆರಂಭದ ಮೊದಲ ದಿನವೇ ವಿಘ್ನ, ಗೊಂದಲ ಶುರುವಾಗಿದೆ. ವಿದ್ಯಾರ್ಥಿಗಳು ಒಂದು ಬೇಡಿಕೆ ಇಟ್ಟಿದ್ದು ಕಾಲೇಜು ಕ್ಯಾರೆ ಅಂತಿಲ್ಲ. ಮುಂದೆ ಇದು ಯಾವ ಹಂತಕ್ಕೆ ಬರುತ್ತೆ ಎಂದು ಕಾದು ನೋಡಬೇಕಿದೆ.

ಕೊಠಡಿಗಳು ಪಂಚಾಯತ್ ಚುನಾವಣೆಗೆ ಬಳಕೆ: ಕಾಲೇಜು ಆವರಣದಲ್ಲೇ ಪಾಠ ಕಲಿತ ವಿದ್ಯಾರ್ಥಿಗಳು!

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ