AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ಕೋರಿ ರಿಟ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು

ನಾವು ಪರೀಕ್ಷೆಯನ್ನು ರದ್ದುಗೊಳಿಸಲು ಕೋರುತ್ತಿಲ್ಲ, ವಿಧಾನ ಮಾರ್ಪಡಿಸುವಂತೆ ಕೇಳುತ್ತಿದ್ದೇವೆ ಎಂದು ಹೈಕೋರ್ಟ್​ಗೆ ವಿದ್ಯಾರ್ಥಿಗಳ ಪರ ವಕೀಲರು ಮನವಿ ಮಾಡಿದ್ದಾರೆ.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ಕೋರಿ ರಿಟ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Apr 06, 2022 | 9:04 PM

Share

ಬೆಂಗಳೂರು: ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸುವಂತೆ ಕೋರಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ರಾಜ್ಯ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನಾವು ಪರೀಕ್ಷೆಯನ್ನು ರದ್ದುಗೊಳಿಸಲು ಕೋರುತ್ತಿಲ್ಲ, ವಿಧಾನ ಮಾರ್ಪಡಿಸುವಂತೆ ಕೇಳುತ್ತಿದ್ದೇವೆ ಎಂದು ಹೈಕೋರ್ಟ್​ಗೆ ವಿದ್ಯಾರ್ಥಿಗಳ ಪರ ವಕೀಲರು ಮನವಿ ಮಾಡಿದ್ದಾರೆ.

ಈ ಸಂಬಂಧ, ರಾಜ್ಯ ಸರ್ಕಾರ ಹಾಗೂ ವಿಟಿಯುಗೆ ಹೈಕೋರ್ಟ್ ನೋಟಿಸ್ ನೀಡಿದೆ. ಸರ್ಕಾರಗಳ ನಿಯಮಾವಳಿಗಳ ಪ್ರಕಾರವೇ ದಾಖಲಾತಿ ನಡೆಯುತ್ತಿದೆ. ನ್ಯಾಯಾಧೀಶದ ಹುದ್ದೆಗಳಿಗೂ ಆಫ್​​ಲೈನ್ ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ ನಿಮ್ಮ ಕೋರಿಕೆ ಪರಿಗಣಿಸುವುದು ಕಷ್ಟ ಎಂದು ವಿದ್ಯಾರ್ಥಿಗಳ ಕೋರಿಕೆಯ ಬಗ್ಗೆ, ‌ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

Published On - 8:37 pm, Wed, 13 January 21

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ